ಶಿಕ್ಷಕರಿಗೆ ಕಿಚ್ಚ ಸುದೀಪ್ ಆರ್ಥಿಕ ನೆರವು

Published : May 26, 2021, 11:08 AM ISTUpdated : May 26, 2021, 11:12 AM IST

ಶಿಕ್ಷಕರಿಗೆ ಕಿಚ್ಚ ಸುದೀಪ್ ನೆರವು ಖಾಸಗಿ ಶಾಲೆಯ ಶಿಕ್ಷಕರ ನೆರವಿಗೆ ಮುಂದಾದ ನಟ

PREV
19
ಶಿಕ್ಷಕರಿಗೆ ಕಿಚ್ಚ ಸುದೀಪ್ ಆರ್ಥಿಕ ನೆರವು

ನಟ ಸುದೀಪ್ ಈಗ ಶಿಕ್ಷಕರ ನೆರವಿಗೆ ಧಾವಿಸಿದ್ದಾರೆ.

ನಟ ಸುದೀಪ್ ಈಗ ಶಿಕ್ಷಕರ ನೆರವಿಗೆ ಧಾವಿಸಿದ್ದಾರೆ.

29

ಕೊರೋನಾ ಕಾರಣಕ್ಕೆ ಕಷ್ಟದಲ್ಲಿರುವ ಶಿಕ್ಷಕರಿಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ.

ಕೊರೋನಾ ಕಾರಣಕ್ಕೆ ಕಷ್ಟದಲ್ಲಿರುವ ಶಿಕ್ಷಕರಿಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ.

39

ಮೊದಲ ಹಂತವಾಗಿ ರಾಜ್ಯದ 50 ಮಂದಿ ಶಿಕ್ಷಕರಿಗೆ ತಲಾ ಎರಡು ಸಾವಿರ ರುಪಾಯಿಗಳ ಗೌರವ ಧನ ನೆರವು ನೀಡಲು ನಿರ್ಧರಿಸಿದ್ದಾರೆ.

ಮೊದಲ ಹಂತವಾಗಿ ರಾಜ್ಯದ 50 ಮಂದಿ ಶಿಕ್ಷಕರಿಗೆ ತಲಾ ಎರಡು ಸಾವಿರ ರುಪಾಯಿಗಳ ಗೌರವ ಧನ ನೆರವು ನೀಡಲು ನಿರ್ಧರಿಸಿದ್ದಾರೆ.

49

ಈ ನೆರವಿನ ಅವಶ್ಯಕತೆ ಇದ್ದವರು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ. 6360334455 ಸಂಪರ್ಕಿಸ ಬಹುದು.

ಈ ನೆರವಿನ ಅವಶ್ಯಕತೆ ಇದ್ದವರು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ. 6360334455 ಸಂಪರ್ಕಿಸ ಬಹುದು.

59

ಮಾಧ್ಯಮಗಳು ಕೆಲ ಅನಾವಶ್ಯಕ ವಿಚಾರಗಳನ್ನು ಜೀವಂತ ಇಡುತ್ತಿದೆ ಎಂದು ಸುದೀಪ್ ಹೇಳಿದ್ದಾರೆ. ಇಂದ್ರಜಿತ್‌ಗೆ ಬೆದರಿಕೆ ಕರೆ ವಿಚಾರವಾಗಿ ಪ್ರತಿಕ್ರಿಯಿಸಿ, ಅವರಿಗೆ ಬೆಂಬಲಕ್ಕೆ ನಿಲ್ತಿರಾ ಎಂಬ ಪ್ರಶ್ನೆಗೆ ಇಂದ್ರಜಿತ್ ಅವರ ಇಡೀ ಲೈಫ್ ನಾನಿಲ್ಲದೆ ಸಾಗಿದೆ. ಅವರು ನನಗಾಗಿ ಇಲ್ಲ...ನಾನೂ ಅವರಿಗಾಗಿ ಇಲ್ಲ. ಬಟ್ ಅದಕ್ಕೆಲ್ಲಾ ಅವರು ಹೆದರಲ್ಲ. ಕೋರೋನಾದಿಂದಾಗಿ ಚಿತ್ರರಂಗ ತುಂಬಾ ನಷ್ಟದಲ್ಲಿದೆ. ನಿರ್ಮಾಪಕರು, ಕಾರ್ಮಿಕರು ಎಲ್ಲರೂ ಸಂಕಷ್ಟದಲ್ಲಿ ಇದ್ದಾರೆ ಎಂದಿದ್ದಾರೆ.

ಮಾಧ್ಯಮಗಳು ಕೆಲ ಅನಾವಶ್ಯಕ ವಿಚಾರಗಳನ್ನು ಜೀವಂತ ಇಡುತ್ತಿದೆ ಎಂದು ಸುದೀಪ್ ಹೇಳಿದ್ದಾರೆ. ಇಂದ್ರಜಿತ್‌ಗೆ ಬೆದರಿಕೆ ಕರೆ ವಿಚಾರವಾಗಿ ಪ್ರತಿಕ್ರಿಯಿಸಿ, ಅವರಿಗೆ ಬೆಂಬಲಕ್ಕೆ ನಿಲ್ತಿರಾ ಎಂಬ ಪ್ರಶ್ನೆಗೆ ಇಂದ್ರಜಿತ್ ಅವರ ಇಡೀ ಲೈಫ್ ನಾನಿಲ್ಲದೆ ಸಾಗಿದೆ. ಅವರು ನನಗಾಗಿ ಇಲ್ಲ...ನಾನೂ ಅವರಿಗಾಗಿ ಇಲ್ಲ. ಬಟ್ ಅದಕ್ಕೆಲ್ಲಾ ಅವರು ಹೆದರಲ್ಲ. ಕೋರೋನಾದಿಂದಾಗಿ ಚಿತ್ರರಂಗ ತುಂಬಾ ನಷ್ಟದಲ್ಲಿದೆ. ನಿರ್ಮಾಪಕರು, ಕಾರ್ಮಿಕರು ಎಲ್ಲರೂ ಸಂಕಷ್ಟದಲ್ಲಿ ಇದ್ದಾರೆ ಎಂದಿದ್ದಾರೆ.

69
फिल्म देखने पहुंचे अरबाज खान।
फिल्म देखने पहुंचे अरबाज खान।
79
89

ಅಂದಹಾಗೆ ಇದು ಖಾಸಗಿ ಶಾಲೆಯ ಶಿಕ್ಷಕರಿಗೆ ನೀಡುತ್ತಿರುವ ನೆರವು.

ಅಂದಹಾಗೆ ಇದು ಖಾಸಗಿ ಶಾಲೆಯ ಶಿಕ್ಷಕರಿಗೆ ನೀಡುತ್ತಿರುವ ನೆರವು.

99

ಗುರು ಸಮಾನರಾದ ಶಿಕ್ಷಕರು ಕಲಿಸಿದ ಪಾಠ, ಅವರ ಕೊಟ್ಟ ಶಿಕ್ಷಣದಿಂದ ರೂಪಿಸಿಕೊಂಡ ವ್ಯಕ್ತಿತ್ವ ನಮ್ಮದು. ಅಂತಹ ಗುರುಗಳು ಕಷ್ಟದಲ್ಲಿದ್ದಾರೆ. ಹೀಗಾಗಿ ಅಕ್ಷರ ಕಲಿಸಿದ ಗುರುಗಳ ನೆರವಿಗೆ ನಿಲ್ಲಬೇಕಿರುವುದು ನಮ್ಮ ಕರ್ತವ್ಯ. ಆ ನಿಟ್ಟಿನಲ್ಲಿ ಮೊದಲ ಹಂತವಾಗಿ ತುಂಬಾ ಕಷ್ಟದಲ್ಲಿರುವ ರಾಜ್ಯದ 50 ಮಂದಿ ಶಿಕ್ಷಕರಿಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದೇವೆ ಎಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ತಿಳಿಸಿದೆ.

ಗುರು ಸಮಾನರಾದ ಶಿಕ್ಷಕರು ಕಲಿಸಿದ ಪಾಠ, ಅವರ ಕೊಟ್ಟ ಶಿಕ್ಷಣದಿಂದ ರೂಪಿಸಿಕೊಂಡ ವ್ಯಕ್ತಿತ್ವ ನಮ್ಮದು. ಅಂತಹ ಗುರುಗಳು ಕಷ್ಟದಲ್ಲಿದ್ದಾರೆ. ಹೀಗಾಗಿ ಅಕ್ಷರ ಕಲಿಸಿದ ಗುರುಗಳ ನೆರವಿಗೆ ನಿಲ್ಲಬೇಕಿರುವುದು ನಮ್ಮ ಕರ್ತವ್ಯ. ಆ ನಿಟ್ಟಿನಲ್ಲಿ ಮೊದಲ ಹಂತವಾಗಿ ತುಂಬಾ ಕಷ್ಟದಲ್ಲಿರುವ ರಾಜ್ಯದ 50 ಮಂದಿ ಶಿಕ್ಷಕರಿಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದೇವೆ ಎಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ತಿಳಿಸಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories