ಬಾದಾಮಿ ಬನಶಂಕರಿ ದೇವಿ ಆಶೀರ್ವಾದ ಪಡೆದ ಶ್ರೀನಗರ ಕಿಟ್ಟಿ
First Published Feb 2, 2021, 8:12 PM ISTಬಾದಾಮಿ(ಫೆ. 02) ಬಾದಾಮಿ ಸಮೀಪದ ಸುಕ್ಷೇತ್ರ ಶ್ರೀ ಬನಶಂಕರಿ ದೇವಸ್ಥಾನಕ್ಕೆ ಮಂಗಳವಾರ ಕನ್ನಡ ಚಲನಚಿತ್ರ ನಟ ಶ್ರೀನಗರ ಕಿಟ್ಟಿ ಅವರು ತಮ್ಮ ಸ್ನೇಹಿತರೊಂದಿಗೆ ಭೇಟಿ ನೀಡಿ ಮಾತೆಯ ದರ್ಶನ ಪಡೆದರು.
ಬಾದಾಮಿ(ಫೆ. 02) ಬಾದಾಮಿ ಸಮೀಪದ ಸುಕ್ಷೇತ್ರ ಶ್ರೀ ಬನಶಂಕರಿ ದೇವಸ್ಥಾನಕ್ಕೆ ಮಂಗಳವಾರ ಕನ್ನಡ ಚಲನಚಿತ್ರ ನಟ ಶ್ರೀನಗರ ಕಿಟ್ಟಿ ಅವರು ತಮ್ಮ ಸ್ನೇಹಿತರೊಂದಿಗೆ ಭೇಟಿ ನೀಡಿ ಮಾತೆಯ ದರ್ಶನ ಪಡೆದರು.