Published : May 13, 2020, 04:18 PM ISTUpdated : May 13, 2020, 04:22 PM IST
ಬಾಲನಟಿಯಾಗಿ ಸ್ಯಾಂಡಲ್ವುಡ್ಗೆ ಕಾಲಿಟ್ಟು ನಂತರ ಅನೇಕ ಸ್ಟಾರ್ ನಟರ ಜೊತೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಮದುವೆ ಆದ್ಮೇಲೆ ನಟನೆಗೆ ಬ್ರೇಕ್ ನೀಡಿರುವ ಅಮೂಲ್ಯ ಅವರಿಗೆ ಮೇ 13ರಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ.ಈ ವಿಶೇಷ ದಿನವನ್ನು ದಂಪತಿಗಳಿಬ್ಬರು ವಿಭಿನ್ನ ರೀತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಿದ್ದು ಹೀಗೆ ...
2001 ರಲ್ಲಿ ಡಾ ವಿಷ್ಣುವರ್ಧನ್ ಅವರ ಪರ್ವ ಚಿತ್ರದ ಮೂಲಕ ಬಾಲನಟಿಯಾಗಿ ಪದಾರ್ಪಣೆ ಮಾಡಿದರು.
2001 ರಲ್ಲಿ ಡಾ ವಿಷ್ಣುವರ್ಧನ್ ಅವರ ಪರ್ವ ಚಿತ್ರದ ಮೂಲಕ ಬಾಲನಟಿಯಾಗಿ ಪದಾರ್ಪಣೆ ಮಾಡಿದರು.
213
ಪರ್ವ, ಚಂದು , ಲಾಲಿಹಾಡು ಚಿತ್ರಗಳಲ್ಲಿ ವಿಷ್ಣುವರ್ಧನ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕಿಚ್ಚ ಸುದೀಪ್ ಹೀಗೆ ಹಲವಾರು ಸ್ಟಾರ್ ನಟರ ಸಿನಿಮಾಗಳಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದಾರೆ.
ಪರ್ವ, ಚಂದು , ಲಾಲಿಹಾಡು ಚಿತ್ರಗಳಲ್ಲಿ ವಿಷ್ಣುವರ್ಧನ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕಿಚ್ಚ ಸುದೀಪ್ ಹೀಗೆ ಹಲವಾರು ಸ್ಟಾರ್ ನಟರ ಸಿನಿಮಾಗಳಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದಾರೆ.
313
2007ರಲ್ಲಿ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಾಯಕಿಯಾಗಿ ಐಸು ಪಾತ್ರದಲ್ಲಿ ಕಾಣಿಸಿಕೊಂಡರು.ಈ ಚಿತ್ರವನ್ನು ಕಲಾಸಾಮ್ರಾಟ್ ಎಸ್ ನಾರಾಯಣ್ ಅವರು ನಿರ್ದೇಶನ ಮಾಡಿದ್ದಾರೆ.
2007ರಲ್ಲಿ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಾಯಕಿಯಾಗಿ ಐಸು ಪಾತ್ರದಲ್ಲಿ ಕಾಣಿಸಿಕೊಂಡರು.ಈ ಚಿತ್ರವನ್ನು ಕಲಾಸಾಮ್ರಾಟ್ ಎಸ್ ನಾರಾಯಣ್ ಅವರು ನಿರ್ದೇಶನ ಮಾಡಿದ್ದಾರೆ.
413
ಹತ್ತು ಹಲವು ಸಮಾಜಿ ಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಅಮೂಲ್ಯ ಜಗದೀಶ್.
ಹತ್ತು ಹಲವು ಸಮಾಜಿ ಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಅಮೂಲ್ಯ ಜಗದೀಶ್.
513
2007ರಲ್ಲಿ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಾಯಕಿಯಾಗಿ ಐಸು ಪಾತ್ರದಲ್ಲಿ ಕಾಣಿಸಿಕೊಂಡರು.ಈ ಚಿತ್ರವನ್ನು ಕಲಾಸಾಮ್ರಾಟ್ ಎಸ್ ನಾರಾಯಣ್ ಅವರು ನಿರ್ದೇಶನ ಮಾಡಿದ್ದಾರೆ.
2007ರಲ್ಲಿ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಾಯಕಿಯಾಗಿ ಐಸು ಪಾತ್ರದಲ್ಲಿ ಕಾಣಿಸಿಕೊಂಡರು.ಈ ಚಿತ್ರವನ್ನು ಕಲಾಸಾಮ್ರಾಟ್ ಎಸ್ ನಾರಾಯಣ್ ಅವರು ನಿರ್ದೇಶನ ಮಾಡಿದ್ದಾರೆ.
613
ಪ್ರೇಮಿಸಂ, ಚಿತ್ರದ ಚಂದ್ರಮ, ಶ್ರಾವಣಿ ಸುಬ್ರಮಣ್ಯ , ಮಾಸ್ತಿಗುಡಿ, ರಾಮ್ ಲೀಲಾ, ಗಜಕೇಸರಿ, ಖುಷಿಖುಷಿಯಾಗಿ, ಮದುವೆಯ ಮಮತೆಯ ಕರೆಯೋಲೆ ಸಿನಿಮಾಗಳಲ್ಲಿ ಇವರ ನಟನೆಗೆ ಸಾಕಷ್ಟು ಮೆಚ್ಚುಗೆಯ ಮಾತುಗಳು ಕೇಳಿಬಂದಿವೆ.
ಪ್ರೇಮಿಸಂ, ಚಿತ್ರದ ಚಂದ್ರಮ, ಶ್ರಾವಣಿ ಸುಬ್ರಮಣ್ಯ , ಮಾಸ್ತಿಗುಡಿ, ರಾಮ್ ಲೀಲಾ, ಗಜಕೇಸರಿ, ಖುಷಿಖುಷಿಯಾಗಿ, ಮದುವೆಯ ಮಮತೆಯ ಕರೆಯೋಲೆ ಸಿನಿಮಾಗಳಲ್ಲಿ ಇವರ ನಟನೆಗೆ ಸಾಕಷ್ಟು ಮೆಚ್ಚುಗೆಯ ಮಾತುಗಳು ಕೇಳಿಬಂದಿವೆ.
713
ಶ್ರಾವಣಿ ಸುಬ್ರಮಣ್ಯ ಚಿತ್ರದಲ್ಲಿ ಇವರ ಉತ್ತಮ ನಟನೆಗೆ ಸೈಮಾ ಮತ್ತು ಫಿಲಂ ಫೇರ್ ಪ್ರಶಸ್ತಿ ಲಭ್ಯವಾಗಿವೆ.
ಶ್ರಾವಣಿ ಸುಬ್ರಮಣ್ಯ ಚಿತ್ರದಲ್ಲಿ ಇವರ ಉತ್ತಮ ನಟನೆಗೆ ಸೈಮಾ ಮತ್ತು ಫಿಲಂ ಫೇರ್ ಪ್ರಶಸ್ತಿ ಲಭ್ಯವಾಗಿವೆ.
813
2017 ರಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡರಾದ ರಾಮಚಂದ್ರ ಅವರ ಪುತ್ರ ಜಗದೀಶ್ ಅವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
2017 ರಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡರಾದ ರಾಮಚಂದ್ರ ಅವರ ಪುತ್ರ ಜಗದೀಶ್ ಅವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
913
ರಾಜರಾಜೇಶ್ವರ ನಗರದಲ್ಲಿ ಕಾರ್ಪೋರೇಟರ್ ಆಗಿದ್ದ ರಾಜಕಾರಣಿ ಮಗನೊಂದಿಗೆ ದಾಂಪತ್ಯ ಕಾಲಿಟ್ಟ ಅಮೂಲ್ಯ.
ರಾಜರಾಜೇಶ್ವರ ನಗರದಲ್ಲಿ ಕಾರ್ಪೋರೇಟರ್ ಆಗಿದ್ದ ರಾಜಕಾರಣಿ ಮಗನೊಂದಿಗೆ ದಾಂಪತ್ಯ ಕಾಲಿಟ್ಟ ಅಮೂಲ್ಯ.
1013
RSS ಜೊತೆಗೂಡಿ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿ ಸಿಲುಕಿರುವ ಬಡವರಿಗೆ,ಕಾರ್ಮಿಕರಿಗೆ ಆಹಾರ ಮತ್ತು ಮುಂತಾದ ಅಗತ್ಯ ವಸ್ತುಗಳನ್ನು ವಿತರಣೆ ಮಾಡಿದ್ದರು.
RSS ಜೊತೆಗೂಡಿ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿ ಸಿಲುಕಿರುವ ಬಡವರಿಗೆ,ಕಾರ್ಮಿಕರಿಗೆ ಆಹಾರ ಮತ್ತು ಮುಂತಾದ ಅಗತ್ಯ ವಸ್ತುಗಳನ್ನು ವಿತರಣೆ ಮಾಡಿದ್ದರು.
1113
ಕೊರೋನಾ ಲಾಕ್ ಡೌನ್ ನಿಂದಾಗಿ ಈ ವರ್ಷ ಮದುವೆಯ ವಾರ್ಷಿಕೋತ್ಸವವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.
ಕೊರೋನಾ ಲಾಕ್ ಡೌನ್ ನಿಂದಾಗಿ ಈ ವರ್ಷ ಮದುವೆಯ ವಾರ್ಷಿಕೋತ್ಸವವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.
1213
ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಈ ಸ್ಟಾರ್ ದಂಪತಿಗಳು ಇತರರಿಗೆ ಮಾದರಿಯಾಗಿದ್ದಾರೆ.
ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಈ ಸ್ಟಾರ್ ದಂಪತಿಗಳು ಇತರರಿಗೆ ಮಾದರಿಯಾಗಿದ್ದಾರೆ.
1313
ಈ ವಿಶೇಷ ದಿನದಂದು ರಾಜರಾಜೇಶ್ವರಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಸೀಮಂತ ಮಾಡಿಸುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ.
ಈ ವಿಶೇಷ ದಿನದಂದು ರಾಜರಾಜೇಶ್ವರಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಸೀಮಂತ ಮಾಡಿಸುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.