ರೈತರು ನಿಜವಾದ ವೀರರು. ಸಮರ್ಪಣೆ ಮತ್ತು ಶ್ರಮದಿಂದ ಬಂಜರು ಭೂಮಿಯನ್ನು ಆಹಾರ ಉತ್ಪಾದಿಸುವ ಭುಮಿಯಾಗಿ ಪರಿವರ್ತಿಸಿ ಅವರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸಲು ಮತ್ತು ನಮಗೆ ಆಹಾರವನ್ನು ಕೊಡುತ್ತಾರೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಮರಿಸಿಕೊಂಡಿದ್ದಾರೆ.
ರೈತರು ನಿಜವಾದ ವೀರರು. ಸಮರ್ಪಣೆ ಮತ್ತು ಶ್ರಮದಿಂದ ಬಂಜರು ಭೂಮಿಯನ್ನು ಆಹಾರ ಉತ್ಪಾದಿಸುವ ಭುಮಿಯಾಗಿ ಪರಿವರ್ತಿಸಿ ಅವರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸಲು ಮತ್ತು ನಮಗೆ ಆಹಾರವನ್ನು ಕೊಡುತ್ತಾರೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಮರಿಸಿಕೊಂಡಿದ್ದಾರೆ.
24
ಅನ್ನದಾತ ಸುಖೀಭವ ಎಂದು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ರೈತ ದಿನಕ್ಕೆ ಶುಭಾಶಯ ತಿಳಿಸಿದ್ದಾರೆ.
ಅನ್ನದಾತ ಸುಖೀಭವ ಎಂದು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ರೈತ ದಿನಕ್ಕೆ ಶುಭಾಶಯ ತಿಳಿಸಿದ್ದಾರೆ.
34
ಕುವೆಂಪು ವಿರಚಿತ ರೈತ ಗೀತೆಯ ಸಾಲುಗಳನ್ನು ಹಂಚಿಕೊಂಡಿರುವ ನಟ ಧನಂಜಯ ರೈತರ ದಿನದ ಶುಭಾಶಯ ಕೋರಿದ್ದಾರೆ.
ಕುವೆಂಪು ವಿರಚಿತ ರೈತ ಗೀತೆಯ ಸಾಲುಗಳನ್ನು ಹಂಚಿಕೊಂಡಿರುವ ನಟ ಧನಂಜಯ ರೈತರ ದಿನದ ಶುಭಾಶಯ ಕೋರಿದ್ದಾರೆ.
44
ರೈತ ದೇಶದ ಬೆನ್ನೆಲುಬು, ನಮ್ಮೆಲ್ಲರ ಹಸಿವು ನೀಗಿಸಲು ತನ್ನ ಬೆನ್ನೆಲುಬು ಸವೆಯುವ ಹಾಗೇ ಹಗಲಿರುಳೆನ್ನದೇ ದುಡಿಯುವ ಸಮಸ್ತ ರೈತಾಪಿ ಬಂಧುಗಳಿಗೆ ಸುಖ, ಶಾಂತಿ, ಸಂಪತ್ತು, ಸಮೃದ್ಧ ಬೆಳೆ, ಆ ಬೆಳೆಗೆ ಒಳ್ಳೆಯ ಬೆಲೆ ಕೊಟ್ಟು ಕಾಪಾಡಲಿ ಭಗವಂತ. ಅನ್ನದಾತೋ ಸುಖೀ ಭವ. ಸಮಸ್ತ ಅನ್ನದಾತರಿಗೆ ವಿಶ್ವ ರೈತ ದಿನಾಚರಣೆಯ ಶುಭಾಶಯಗಳು ಎಂದು ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಶುಭಾಶಯ ಕೋರಿದ್ದಾರೆ.
ರೈತ ದೇಶದ ಬೆನ್ನೆಲುಬು, ನಮ್ಮೆಲ್ಲರ ಹಸಿವು ನೀಗಿಸಲು ತನ್ನ ಬೆನ್ನೆಲುಬು ಸವೆಯುವ ಹಾಗೇ ಹಗಲಿರುಳೆನ್ನದೇ ದುಡಿಯುವ ಸಮಸ್ತ ರೈತಾಪಿ ಬಂಧುಗಳಿಗೆ ಸುಖ, ಶಾಂತಿ, ಸಂಪತ್ತು, ಸಮೃದ್ಧ ಬೆಳೆ, ಆ ಬೆಳೆಗೆ ಒಳ್ಳೆಯ ಬೆಲೆ ಕೊಟ್ಟು ಕಾಪಾಡಲಿ ಭಗವಂತ. ಅನ್ನದಾತೋ ಸುಖೀ ಭವ. ಸಮಸ್ತ ಅನ್ನದಾತರಿಗೆ ವಿಶ್ವ ರೈತ ದಿನಾಚರಣೆಯ ಶುಭಾಶಯಗಳು ಎಂದು ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಶುಭಾಶಯ ಕೋರಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.