ಚಿಕ್ಕ ವಯಸ್ಸಿಗೆ ರಾಷ್ಟ್ರ ಪ್ರಶಸ್ತಿ ವಿಜೇತರಾಗಿದ್ದ ಅದ್ಭುತ ಯುವ ಕಲಾವಿದ ಸಂಚಾರಿ ವಿಜಯ್ ಅವರು ಅಪಘಾತದಲ್ಲಿ ಅಸುನೀಗಿದ್ದಾರೆ ಎಂಬ ಸುದ್ದಿ ಆಘಾತ ಉಂಟುಮಾಡಿದೆ ಈ ನೋವನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾರ್ಥಿಸಿದ್ದಾರೆ.
ಚಿಕ್ಕ ವಯಸ್ಸಿಗೆ ರಾಷ್ಟ್ರ ಪ್ರಶಸ್ತಿ ವಿಜೇತರಾಗಿದ್ದ ಅದ್ಭುತ ಯುವ ಕಲಾವಿದ ಸಂಚಾರಿ ವಿಜಯ್ ಅವರು ಅಪಘಾತದಲ್ಲಿ ಅಸುನೀಗಿದ್ದಾರೆ ಎಂಬ ಸುದ್ದಿ ಆಘಾತ ಉಂಟುಮಾಡಿದೆ ಈ ನೋವನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾರ್ಥಿಸಿದ್ದಾರೆ.