ಪೌರ ಕಾರ್ಮಿಕರಿಗೆ ರಮೇಶ್ ಅರವಿಂದ 'ಹೂಮಳೆ'

First Published May 1, 2020, 10:15 PM IST

ಬೆಂಗಳೂರು(ಮೇ 01)  ಕಾರ್ಮಿಕ ದಿನಾಚರಣೆಗೆ ಅಪ್ರತಿಮ ಕಲಾವಿದ, ನಟ ರಮೇಶ್ ಅರವಿಂದ್ ವಿಶೇಷವಾಗಿ ಶುಭಕೋರಿದ್ದಾರೆ. ಶುಕ್ರವಾರ ಬೆಳಗ್ಗೆ ತಮ್ಮ ನಿವಾಸದ ಎದುರು ಕಸ ಗುಡಿಸಲು ಬರುವ ಪೌರ ಕಾರ್ಮಿಕರ ಮೇಲೆ ಹೂವಿನ ಸುರಿಮಳೆಗೈದು ಗೌರವ ಸಲ್ಲಿಸಿದ್ದಾರೆ.

ಮನೆ ಮಂದಿನ ಕಸ ಸಂಗ್ರಹಣೆಗೆ ಬಂದ ಪೌರ ಕಾರ್ಮಿಕರಿಗೆ ಧನ್ಯವಾದ
undefined
ತಮ್ಮ ಜೀವನದ ಸಂಕಷ್ಟದ ದಿನದಲ್ಲಿಯೂ ಸೇವೆ ಮಾಡುತ್ತಿರುವವರಿಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
undefined
ದೇಶಾದ್ಯಂತ ಕೊರೋನಾ ಅಟ್ಟಹಾಸ ಮುಂದುವರಿದಿರುವ ಈ ಸಮಯದಲ್ಲಿ ವೈದ್ಯರು, ದಾದಿಯರು, ಪೋಲೀಸರು ಜತೆಗೆ ಪೌರ ಕಾರ್ಮಿಕರು ಸಹ ಪರಿಶ್ರಮ ವಹಿಸಿದ್ದಾರೆ.
undefined
'ಶಿವಾಜಿ ಸುರತ್ಕಲ್' ಚಿತ್ರ ಯಶಸ್ವಿ ಪ್ರದರ್ಶನ ಕಂಡಿದ್ದು ಇದಾದ ಮೇಲೆ '100' ತೆರೆಗೆ ಬರಲಿಕ್ಕೆ ಸಿದ್ದವಿದೆ..
undefined
click me!