ಪೌರ ಕಾರ್ಮಿಕರಿಗೆ ರಮೇಶ್ ಅರವಿಂದ 'ಹೂಮಳೆ'

Published : May 01, 2020, 10:15 PM ISTUpdated : May 02, 2020, 10:34 AM IST

ಬೆಂಗಳೂರು(ಮೇ 01)  ಕಾರ್ಮಿಕ ದಿನಾಚರಣೆಗೆ ಅಪ್ರತಿಮ ಕಲಾವಿದ, ನಟ ರಮೇಶ್ ಅರವಿಂದ್ ವಿಶೇಷವಾಗಿ ಶುಭಕೋರಿದ್ದಾರೆ. ಶುಕ್ರವಾರ ಬೆಳಗ್ಗೆ ತಮ್ಮ ನಿವಾಸದ ಎದುರು ಕಸ ಗುಡಿಸಲು ಬರುವ ಪೌರ ಕಾರ್ಮಿಕರ ಮೇಲೆ ಹೂವಿನ ಸುರಿಮಳೆಗೈದು ಗೌರವ ಸಲ್ಲಿಸಿದ್ದಾರೆ.

PREV
14
ಪೌರ ಕಾರ್ಮಿಕರಿಗೆ ರಮೇಶ್ ಅರವಿಂದ 'ಹೂಮಳೆ'

ಮನೆ ಮಂದಿನ ಕಸ ಸಂಗ್ರಹಣೆಗೆ ಬಂದ ಪೌರ ಕಾರ್ಮಿಕರಿಗೆ ಧನ್ಯವಾದ

ಮನೆ ಮಂದಿನ ಕಸ ಸಂಗ್ರಹಣೆಗೆ ಬಂದ ಪೌರ ಕಾರ್ಮಿಕರಿಗೆ ಧನ್ಯವಾದ

24

ತಮ್ಮ ಜೀವನದ ಸಂಕಷ್ಟದ ದಿನದಲ್ಲಿಯೂ ಸೇವೆ ಮಾಡುತ್ತಿರುವವರಿಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

ತಮ್ಮ ಜೀವನದ ಸಂಕಷ್ಟದ ದಿನದಲ್ಲಿಯೂ ಸೇವೆ ಮಾಡುತ್ತಿರುವವರಿಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

34

ದೇಶಾದ್ಯಂತ ಕೊರೋನಾ ಅಟ್ಟಹಾಸ ಮುಂದುವರಿದಿರುವ ಈ ಸಮಯದಲ್ಲಿ ವೈದ್ಯರು, ದಾದಿಯರು, ಪೋಲೀಸರು ಜತೆಗೆ ಪೌರ ಕಾರ್ಮಿಕರು ಸಹ ಪರಿಶ್ರಮ ವಹಿಸಿದ್ದಾರೆ.

ದೇಶಾದ್ಯಂತ ಕೊರೋನಾ ಅಟ್ಟಹಾಸ ಮುಂದುವರಿದಿರುವ ಈ ಸಮಯದಲ್ಲಿ ವೈದ್ಯರು, ದಾದಿಯರು, ಪೋಲೀಸರು ಜತೆಗೆ ಪೌರ ಕಾರ್ಮಿಕರು ಸಹ ಪರಿಶ್ರಮ ವಹಿಸಿದ್ದಾರೆ.

44

'ಶಿವಾಜಿ ಸುರತ್ಕಲ್' ಚಿತ್ರ ಯಶಸ್ವಿ ಪ್ರದರ್ಶನ ಕಂಡಿದ್ದು ಇದಾದ ಮೇಲೆ '100' ತೆರೆಗೆ ಬರಲಿಕ್ಕೆ ಸಿದ್ದವಿದೆ..

'ಶಿವಾಜಿ ಸುರತ್ಕಲ್' ಚಿತ್ರ ಯಶಸ್ವಿ ಪ್ರದರ್ಶನ ಕಂಡಿದ್ದು ಇದಾದ ಮೇಲೆ '100' ತೆರೆಗೆ ಬರಲಿಕ್ಕೆ ಸಿದ್ದವಿದೆ..

click me!

Recommended Stories