ಶ್ರೀನಗರ ಕಿಟ್ಟಿ, ‘ನಮ್ಮ ಚಿತ್ರವನ್ನು ಪ್ರೇಕ್ಷಕರು ನೋಡುತ್ತಾರೆಂಬ ನಂಬಿಕೆ ಇದೆ. ಆ ನಂಬಿಕೆಯಿಂದಲೇ ನಿಮ್ಮ ಮುಂದೆ ಮತ್ತೆ ಬರುತ್ತಿದ್ದೇವೆ’ ಎಂದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪ್ರವೀಣ್ ಕುಮಾರ್, ಚಿತ್ರದ ನಿರ್ಮಾಪಕ ಛಲವಾದಿ ಕುಮಾರ್, ಕೆ ಪಿ ಶ್ರೀಕಾಂತ್, ನಿರ್ದೇಶಕ ಎಸ್ ಮಹೇಂದರ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು.