ದಕ್ಷಿಣ ಕನ್ನಡ ಮೂಲದ ಹುಡುಗಿ ಅನುಶ್ರೀ ನಿರೂಪಕಿಯಾಗಿ ದೊಡ್ಡ ಹೆಸರು ಸಂಪಾದನೆ ಮಾಡಿಕೊಂಡರು. ‘ಭೂಮಿ ತಾಯಿ’, 2012ರ ‘ಬೆಳ್ಳಿ ಕಿರಣ’, 2015ರಲ್ಲಿ ಬಿಡುಗಡೆಯಾದ ‘ಬೆಂಕಿಪಟ್ಣ’, ‘ರಿಂಗ್ ಮಾಸ್ಟರ್’, ‘ಉತ್ತಮ ವಿಲನ್’, ‘ಮಾದ ಮತ್ತು ಮಾನಸಿ’, ‘ಉಪ್ಪು ಹುಳಿ ಖಾರ’ ಸಿನಿಮಾಗಳಲ್ಲಿ ಅನುಶ್ರೀ ಪಾತ್ರ ನಿರ್ವಹಿಸಿದ್ದಾರೆ.