ನಾಗಶೇಖರ್ ಸಿದ್ಧಪಡಿಸಿಕೊಂಡಿದ್ದ ಪ್ರೇಮಕಥೆಗೆ ಚಕ್ರವರ್ತಿ ಚಂದ್ರಚೂಡ್ ಅವರು ಶಿಡ್ಲಘಟ್ಟದ ರೇಷ್ಮೆ ಬೆಳೆಗಾರರ ಸಂಕಷ್ಟದ ಕಥನವನ್ನು ಸೇರಿಸಿ ಚಿತ್ರವನ್ನು ವಿಭಿನ್ನವಾಗಿ ಮೂಡಿಬರುವಂತೆ ಮಾಡಿದ್ದಾರೆ. ಶ್ರೀನಗರ ಕಿಟ್ಟಿಯವರು ಭಾವಪೂರ್ಣವಾಗಿ ನಟಿಸಿದ್ದು, ಈ ಸಿನಿಮಾ ಅವರ ಕರಿಯರ್ನ ಮತ್ತೊಂದು ಬಹಳ ದೊಡ್ಡ ಸಿನಿಮಾ ಆಗುವ ನಿರೀಕ್ಷೆ ಹೊಂದಿದ್ದಾರೆ.