ಬಹು ಕೋಟಿ ವೆಚ್ಚದ ಚಿತ್ರನಗರಿ ನಿರ್ಮಾಣಕ್ಕೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಚಾಲನೆ ನೀಡಿದ್ದಾರೆ.
ಬಹು ಕೋಟಿ ವೆಚ್ಚದ ಚಿತ್ರನಗರಿ ನಿರ್ಮಾಣಕ್ಕೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಚಾಲನೆ ನೀಡಿದ್ದಾರೆ.
26
ನಾಗರಪಂಚಮಿ ಹಬ್ಬದ ಪ್ರಯುಕ್ತ ತಮ್ಮ ಕುಟುಂಬದ ಜತೆಗೂಡಿ ಭೂಮಿ ಪೂಜೆ ನೆರವೇರಿಸಿದ್ದಾರೆ.
ನಾಗರಪಂಚಮಿ ಹಬ್ಬದ ಪ್ರಯುಕ್ತ ತಮ್ಮ ಕುಟುಂಬದ ಜತೆಗೂಡಿ ಭೂಮಿ ಪೂಜೆ ನೆರವೇರಿಸಿದ್ದಾರೆ.
36
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದ ಬಳಿ ಇರುವ ಉತ್ರಿ ಎಂಬಲ್ಲಿ 25 ಎಕರೆ ಜಾಗದಲ್ಲಿ ಸುಮಾರು 175 ಕೋಟಿ ವೆಚ್ಚದಲ್ಲಿ ಉಮಾಪತಿ ಫಿಲಂ ಸಿಟಿ ನಿರ್ಮಿಸುತ್ತಿದ್ದಾರೆ ಉಮಾಪತಿ.
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಆಶ್ರಮದ ಬಳಿ ಇರುವ ಉತ್ರಿ ಎಂಬಲ್ಲಿ 25 ಎಕರೆ ಜಾಗದಲ್ಲಿ ಸುಮಾರು 175 ಕೋಟಿ ವೆಚ್ಚದಲ್ಲಿ ಉಮಾಪತಿ ಫಿಲಂ ಸಿಟಿ ನಿರ್ಮಿಸುತ್ತಿದ್ದಾರೆ ಉಮಾಪತಿ.
46
ಮುಂದಿನ ವರ್ಷದಿಂದ ಎಲ್ಲಾ ರೀತಿಯ ಚಿತ್ರೀಕರಣಕ್ಕೆ ಲಭ್ಯವಾಗುವಂತೆ ಫಿಲಂ ಸಿಟಿ ನಿರ್ಮಾಣ ಕಾರ್ಯವನ್ನು ಮುಗಿಸುವ ಯೋಜನೆ ಉಮಾಪತಿ ಅವರದ್ದು. ಇದು ತಮ್ಮ ಕನಸಿನ ಯೋಜನೆ ಎನ್ನುತ್ತಾರೆ ಉಮಾಪತಿ.
ಮುಂದಿನ ವರ್ಷದಿಂದ ಎಲ್ಲಾ ರೀತಿಯ ಚಿತ್ರೀಕರಣಕ್ಕೆ ಲಭ್ಯವಾಗುವಂತೆ ಫಿಲಂ ಸಿಟಿ ನಿರ್ಮಾಣ ಕಾರ್ಯವನ್ನು ಮುಗಿಸುವ ಯೋಜನೆ ಉಮಾಪತಿ ಅವರದ್ದು. ಇದು ತಮ್ಮ ಕನಸಿನ ಯೋಜನೆ ಎನ್ನುತ್ತಾರೆ ಉಮಾಪತಿ.
56
'ರಾಬರ್ಟ್' ನಂತರ 'ಮದಗಜ' ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ ಉಮಾಪತಿ.
'ರಾಬರ್ಟ್' ನಂತರ 'ಮದಗಜ' ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ ಉಮಾಪತಿ.
66
ಉಮಾಪತಿ ಅವರು ಫಿಲಂ ಸಿಟಿ ಯೋಜನೆಗೆ ಅನೇಕ ನಿರ್ದೇಶಕರು ಹಾಗೂ ನಿರ್ಮಾಪಕರು ಸಂತಸ ವ್ಯಕ್ತ ಪಡಿಸಿದ್ದಾರೆ.
ಉಮಾಪತಿ ಅವರು ಫಿಲಂ ಸಿಟಿ ಯೋಜನೆಗೆ ಅನೇಕ ನಿರ್ದೇಶಕರು ಹಾಗೂ ನಿರ್ಮಾಪಕರು ಸಂತಸ ವ್ಯಕ್ತ ಪಡಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.