ಉಸಿರೇ, ಉಸಿರೇ ಈ ಉಸಿರಾ ಕೊಲ್ಲಬೇಡ ಎಂದು ಹಾಡುತ್ತಾ ಕನ್ನಡಿಗರ ಹೃದಯದಲ್ಲಿ ಸುಮಧುರ ನೆಲೆ ಕಂಡುಕೊಂಡು ತನ್ನ ಜೇನಿನ ಕಂಠದ ಮೂಲಕ ಕನ್ನಡ ಸೇರಿದಂತೆ ತೆಲುಗು,ತಮಿಳು ಭಾಷೆಯ ಸಂಗೀತ ಪ್ರಿಯರನ್ನು ರಂಜಿಸುತ್ತಿರುವ ಕರುನಾಡಿನ ಹೆಮ್ಮೆಯ ಗಾಯಕ ರಾಜೇಶ್ ಕೃಷ್ಣನ್ ಅವರಿಗೆ ಜನ್ಮ ದಿನದ ಶುಭಾಶಯಗಳು.
ರಾಜೇಶ್ ಅವರು 1973 ರ ಜೂನ್ 3 ರಂದು ತಮಿಳುನಾಡಿನಲ್ಲಿ ಜನಿಸಿದರು .
ರಾಜೇಶ್ ಅವರು 1973 ರ ಜೂನ್ 3 ರಂದು ತಮಿಳುನಾಡಿನಲ್ಲಿ ಜನಿಸಿದರು .
211
ತಂದೆ ರಂಗನಾಥನ್, ತಾಯಿ ಮೀರಾ ಕೃಷ್ಣನ್.
ತಂದೆ ರಂಗನಾಥನ್, ತಾಯಿ ಮೀರಾ ಕೃಷ್ಣನ್.
311
ಬಾಲ್ಯದಲ್ಲೇ ತಾಯಿಯ ಬಳಿ ಸಂಗೀತ ಅಭ್ಯಾಸ ಶುರುಮಾಡಿದರು.
ಬಾಲ್ಯದಲ್ಲೇ ತಾಯಿಯ ಬಳಿ ಸಂಗೀತ ಅಭ್ಯಾಸ ಶುರುಮಾಡಿದರು.
411
ಗೌರಿ ಗಣೇಶ ಚಿತ್ರದ ಮೂಲಕ ಹಿನ್ನಲೆ ಗಾಯಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾದರು.
ಗೌರಿ ಗಣೇಶ ಚಿತ್ರದ ಮೂಲಕ ಹಿನ್ನಲೆ ಗಾಯಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾದರು.
511
ರಾಜೇಶ್ ಅವರು ನಾದಬ್ರಹ್ಮ ಹಂಸಲೇಖ ಅವರ ನೆಚ್ಚಿನ ಶಿಷ್ಯರಲ್ಲಿ ಒಬ್ಬರು.
ರಾಜೇಶ್ ಅವರು ನಾದಬ್ರಹ್ಮ ಹಂಸಲೇಖ ಅವರ ನೆಚ್ಚಿನ ಶಿಷ್ಯರಲ್ಲಿ ಒಬ್ಬರು.
611
ಹಂಸಲೇಖ ಅವರ ಆದಿಯಾಗಿ ಕನ್ನಡದ ಎಲ್ಲಾ ಸಂಗೀತ ನಿರ್ದೇಶಕರಿಗೆ ಹಾಡಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಹಂಸಲೇಖ ಅವರ ಆದಿಯಾಗಿ ಕನ್ನಡದ ಎಲ್ಲಾ ಸಂಗೀತ ನಿರ್ದೇಶಕರಿಗೆ ಹಾಡಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
711
ಸಿದ್ಧಗಂಗಾ ಶ್ರೀಗಳಿಂದ ಆಶೀರ್ವಾದ ಪಡೆಯುತ್ತಿರುವ ಗಾಯಕ.
ಸಿದ್ಧಗಂಗಾ ಶ್ರೀಗಳಿಂದ ಆಶೀರ್ವಾದ ಪಡೆಯುತ್ತಿರುವ ಗಾಯಕ.
811
2008 ರಲ್ಲಿ ಬಿಡುಗಡೆಯಾದ ಯೋಗರಾಜ್ ಭಟ್ ಅವರ ನಿರ್ದೇಶನದ ಗಾಳಿಪಟ ಚಿತ್ರದಲ್ಲಿ ಮುಖ್ಯ ಪಾತ್ರಧಾರಿಯಾಗಿ
ಅಭಿನಯಿಸಿದ್ದಾರೆ .
2008 ರಲ್ಲಿ ಬಿಡುಗಡೆಯಾದ ಯೋಗರಾಜ್ ಭಟ್ ಅವರ ನಿರ್ದೇಶನದ ಗಾಳಿಪಟ ಚಿತ್ರದಲ್ಲಿ ಮುಖ್ಯ ಪಾತ್ರಧಾರಿಯಾಗಿ
ಅಭಿನಯಿಸಿದ್ದಾರೆ .
911
ಉಸಿರೇ ಉಸಿರೇ, ಹೊಂಬಾಳೆ ಹೊಂಬಾಳೆ, ಮನಸೇ ಮನಸೇ ಥಾಂಕ್ಯೂ ಹೀಗೆ ಹಲವಾರು ಹಿಟ್ ಹಾಡುಗಳು ಇವರ ಕಂಠದಿಂದ ಹೊರಹೊಮ್ಮಿದೆ.
ಉಸಿರೇ ಉಸಿರೇ, ಹೊಂಬಾಳೆ ಹೊಂಬಾಳೆ, ಮನಸೇ ಮನಸೇ ಥಾಂಕ್ಯೂ ಹೀಗೆ ಹಲವಾರು ಹಿಟ್ ಹಾಡುಗಳು ಇವರ ಕಂಠದಿಂದ ಹೊರಹೊಮ್ಮಿದೆ.
1011
ಸದ್ಯ ಜೀ ಕನ್ನಡ ವಾಹಿನಿಯ ಸರಿಗಮಪ ಸಿಂಗಿಂಗ್ ಶೋ ತೀರ್ಪುಗಾರರಾಗಿದ್ದಾರೆ.
ಸದ್ಯ ಜೀ ಕನ್ನಡ ವಾಹಿನಿಯ ಸರಿಗಮಪ ಸಿಂಗಿಂಗ್ ಶೋ ತೀರ್ಪುಗಾರರಾಗಿದ್ದಾರೆ.
1111
ಅದ್ಭುತ ಗಾಯನದೊಂದಿಗೆ, ಹ್ಯಾಂಡ್ಸಮ್ ಲುಕ್ನಿಂದಲು ಎಲ್ಲರ ಹೃದಯ ಕದ್ದ ಚೋರ.
ಅದ್ಭುತ ಗಾಯನದೊಂದಿಗೆ, ಹ್ಯಾಂಡ್ಸಮ್ ಲುಕ್ನಿಂದಲು ಎಲ್ಲರ ಹೃದಯ ಕದ್ದ ಚೋರ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.