ವೇದಿಕೆಯಲ್ಲಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳು, ಹುಕ್ಕೇರಿ ಮಠದ ಪೀಠಾಧಿಪತಿ ಸದಾಶಿವ ಮಹಾಸ್ವಾಮಿ, ಗೊಗ್ಗೀಹಳ್ಳಿ ಪಂಚಮಠದ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿ, ತುರುಬಿಗುಡ್ಡ ವಿರಕ್ತಮಠದ ಸದಾಶಿವ ಮಹಾಸ್ವಾಮಿ, ಶಿವಮೊಗ್ಗ ಹಿರೇಮಠ ಜಡೆಯ ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಉಪಸ್ಥಿತಿ ಇತ್ತು. ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಭಾಗವಹಿಸಿದ್ದರು.