ಗಂಭೀರ್ ಸಿಕ್ಸರ್, ವಿಜೇಂದರ್ ಪಂಚರ್ - ಚುನಾವಣೆಯಲ್ಲಿ ಕ್ರೀಡಾಪಟುಗಳಿಗೆ ಸಿಹಿ-ಕಹಿ

Published : May 23, 2019, 08:55 PM ISTUpdated : May 23, 2019, 09:07 PM IST

2019ರ ಲೋಕಸಭಾ ಚುನಾವಣೆಯಲ್ಲಿ ಐವರು ಕ್ರೀಡಾಪಟುಗಳು ಅದೃಷ್ಠ ಪರೀಕ್ಷೆ ನಡೆಸಿದ್ದರು. ಇದರಲ್ಲಿ ಇಬ್ಪರು ಗೆಲುವಿನ ಸಿಹಿ ಕಂಡಿದ್ದರೆ, ಇನ್ನುಳಿದ ಮೂವರು ಸೋಲಿನ ಕಹಿ ಅನುಭವಿಸಿದ್ದಾರೆ. ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಕ್ರೀಡಾಪಟುಗಳ ಸೋಲು ಗೆಲುವಿನ ವಿವರ ಇಲ್ಲಿದೆ.

PREV
19
ಗಂಭೀರ್ ಸಿಕ್ಸರ್, ವಿಜೇಂದರ್ ಪಂಚರ್ - ಚುನಾವಣೆಯಲ್ಲಿ ಕ್ರೀಡಾಪಟುಗಳಿಗೆ ಸಿಹಿ-ಕಹಿ
ಈಸ್ಟ್ ಡೆಲ್ಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕ್ರಿಕೆಟಿಗ ಗೌತಮ್ ಗಂಭೀರ್‌ಗೆ ಗೆಲುವು
ಈಸ್ಟ್ ಡೆಲ್ಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕ್ರಿಕೆಟಿಗ ಗೌತಮ್ ಗಂಭೀರ್‌ಗೆ ಗೆಲುವು
29
ಗಂಭೀರ್ 3,10,086 ಮತಗಳ ಮೂಲಕ ಕಾಂಗ್ರೆಸ್‌ನ ಅರ್ವಿಂದರ್, ಆಮ್ ಆದ್ಮಿಯ ಅತೀಶಿಯನ್ನು ಸೋಲಿದ್ದಾರೆ
ಗಂಭೀರ್ 3,10,086 ಮತಗಳ ಮೂಲಕ ಕಾಂಗ್ರೆಸ್‌ನ ಅರ್ವಿಂದರ್, ಆಮ್ ಆದ್ಮಿಯ ಅತೀಶಿಯನ್ನು ಸೋಲಿದ್ದಾರೆ
39
ದಕ್ಷಿಣ ದೆಹಲಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಾಕ್ಸರ್ ವಿಜೇಂದರ್ ಸಿಂಗ್‌ಗೆ ಸೋಲು
ದಕ್ಷಿಣ ದೆಹಲಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಾಕ್ಸರ್ ವಿಜೇಂದರ್ ಸಿಂಗ್‌ಗೆ ಸೋಲು
49
ವಿಜೇಂದರ್ ವಿರುದ್ದ ಸ್ಪರ್ಧಿಸಿದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧೂರಿಗೆ 1,07,403 ಮತ ಪಡೆದಿದ್ದಾರೆ
ವಿಜೇಂದರ್ ವಿರುದ್ದ ಸ್ಪರ್ಧಿಸಿದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧೂರಿಗೆ 1,07,403 ಮತ ಪಡೆದಿದ್ದಾರೆ
59
ರಾಜಸ್ಥಾನದ ಜೈಪುರ ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಧಿ, ಒಲಿಂಪಿಕ್ ಪದಕ ಸಾಧಕ ರಾಜ್ಯವರ್ಧನ್ ಸಿಂಗ್ ರಾಥೋಡ್‌ಗೆ ಗೆಲುವು
ರಾಜಸ್ಥಾನದ ಜೈಪುರ ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಧಿ, ಒಲಿಂಪಿಕ್ ಪದಕ ಸಾಧಕ ರಾಜ್ಯವರ್ಧನ್ ಸಿಂಗ್ ರಾಥೋಡ್‌ಗೆ ಗೆಲುವು
69
ಕಾಂಗ್ರೆಸ್ ಅಭ್ಯರ್ಥಿ, ಡಿಸ್ಕಸ್ ಥ್ರೋ ಪಟು ಕೃಷ್ಣ ಪೂನಿಯಾ ವಿರುದ್ಧ ರಾಥೋಡ್‌ 8,11,626 ಮತ ಪಡೆದಿದ್ದಾರೆ
ಕಾಂಗ್ರೆಸ್ ಅಭ್ಯರ್ಥಿ, ಡಿಸ್ಕಸ್ ಥ್ರೋ ಪಟು ಕೃಷ್ಣ ಪೂನಿಯಾ ವಿರುದ್ಧ ರಾಥೋಡ್‌ 8,11,626 ಮತ ಪಡೆದಿದ್ದಾರೆ
79
2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಕೃಷ್ಣ ಪೂನಿಯಾ
2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಕೃಷ್ಣ ಪೂನಿಯಾ
89
1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ, ಕಾಂಗ್ರೆಸ್ ಅಭ್ಯರ್ಥಿ ಕೀರ್ತಿ ಆಝಾದ್‌ಗೆ ಸೋಲು
1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ, ಕಾಂಗ್ರೆಸ್ ಅಭ್ಯರ್ಥಿ ಕೀರ್ತಿ ಆಝಾದ್‌ಗೆ ಸೋಲು
99
ಬಿಜೆಪಿಯಿಂದ ಉಚ್ಚಾಟನೆ ಬಳಿಕ ಕಾಂಗ್ರೆಸ್ ಸೇರಿದ್ದ ಕೀರ್ತಿ, ಜಾರ್ಖಂಡನ್‌ನ ಧನ್‍‌ಬಾದ್ ಕ್ಷೇತ್ರದಿಂದ ಸ್ಪರ್ದಿಸಿದ್ದರು
ಬಿಜೆಪಿಯಿಂದ ಉಚ್ಚಾಟನೆ ಬಳಿಕ ಕಾಂಗ್ರೆಸ್ ಸೇರಿದ್ದ ಕೀರ್ತಿ, ಜಾರ್ಖಂಡನ್‌ನ ಧನ್‍‌ಬಾದ್ ಕ್ಷೇತ್ರದಿಂದ ಸ್ಪರ್ದಿಸಿದ್ದರು

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories