ಕರ್ನಾಟಕ ಪ್ರಿಮೀಯರ್ ಲೀಗ್ 8ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಉದ್ಘಾಟನಾ ಸಮಾರಂಭದ ಮೂಲಕ ಚುಟುಕು ಕ್ರಿಕೆಟ್ ಹಬ್ಬ ಆರಂಭಗೊಂಡಿದೆ. ಸಮಾರಂಭದಲ್ಲಿ ರ್ಯಾಪರ್ ಚಂದನ್ ಶೆಟ್ಟಿ ಹಾಡು ಹಾಗೂ ಸಾಂಸ್ಕೃತಿ ಕಾರ್ಯಕ್ರಮ ಟೂರ್ನಿ ಕಳೆ ಹೆಚ್ಚಿಸಿತು. ಸ್ಯಾಂಡಲ್ವುಡ್ ನಟಿ, ಕೆಪಿಎಲ್ ರಾಯಭಾರಿ ರಾಣಿಗಿ ದ್ವಿವೇದಿ ಕೂಡ ಒಪನಿಂಗ್ ಸೆರಮನಿಯಲ್ಲಿ ಪಾಲ್ಗೊಂಡಿದ್ದರು.
KPL ಉದ್ಘಾಟನಾ ಸಮಾರಂಭದಲ್ಲಿ ರ್ಯಾಪರ್ ಚಂದನ್ ಶೆಟ್ಟಿಯಿಂದ ಅದ್ಭುತ ಪರ್ಫಾಮೆನ್ಸ್
KPL ಉದ್ಘಾಟನಾ ಸಮಾರಂಭದಲ್ಲಿ ರ್ಯಾಪರ್ ಚಂದನ್ ಶೆಟ್ಟಿಯಿಂದ ಅದ್ಭುತ ಪರ್ಫಾಮೆನ್ಸ್
28
KPL ಒಪನಿಂಗ್ ಸರೆಮನಿಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ
KPL ಒಪನಿಂಗ್ ಸರೆಮನಿಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ
38
ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್, ಮೈಸೂರ್ ವಾರಿಯರ್ಸ್ ಹೋರಾಟ
ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್, ಮೈಸೂರ್ ವಾರಿಯರ್ಸ್ ಹೋರಾಟ
48
ಹಾಡಿನ ಮೂಲಕ ಅಭಿಮಾನಿಗಳನ್ನು ರಂಜಿಸಿದ ಚಂದನ್
ಹಾಡಿನ ಮೂಲಕ ಅಭಿಮಾನಿಗಳನ್ನು ರಂಜಿಸಿದ ಚಂದನ್
58
ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗ ಜಿಆರ್ ವಿಶ್ವನಾಥ್, ರಾಗಿಣಿ ಹಾಗೂ ಕೆಪಿಎಲ್ ತಂಡದ ನಾಯಕರ ಪ್ರತಿಜ್ಞಾನವಿದಿ
ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗ ಜಿಆರ್ ವಿಶ್ವನಾಥ್, ರಾಗಿಣಿ ಹಾಗೂ ಕೆಪಿಎಲ್ ತಂಡದ ನಾಯಕರ ಪ್ರತಿಜ್ಞಾನವಿದಿ
68
KPL ಜೊತೆ ಕಾವೇರಿ ಕೂಗು ಸಾಮಾಜಿಕ ಕಾರ್ಯಕ್ರಮ ಅಭಿಯಾನದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿ ವೆಂಕಟೇಶ್ ಪ್ರಸಾದ್
KPL ಜೊತೆ ಕಾವೇರಿ ಕೂಗು ಸಾಮಾಜಿಕ ಕಾರ್ಯಕ್ರಮ ಅಭಿಯಾನದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿ ವೆಂಕಟೇಶ್ ಪ್ರಸಾದ್
78
ಆಗಸ್ಟ್ 16ರಿಂದ 31ವರೆಗೆ ನಡೆಯಲಿದೆ KPL ಟೂರ್ನಿ- ಮೈಸೂರಿನಲ್ಲಿ ಫೈನಲ್ ಪಂದ್ಯ ಆಯೋಜನೆ
ಆಗಸ್ಟ್ 16ರಿಂದ 31ವರೆಗೆ ನಡೆಯಲಿದೆ KPL ಟೂರ್ನಿ- ಮೈಸೂರಿನಲ್ಲಿ ಫೈನಲ್ ಪಂದ್ಯ ಆಯೋಜನೆ
88
ಮಳೆಯಿಂದಾಗಿ ಹುಬ್ಬಳ್ಳಿ ಚರಣ ರದ್ದು, ಬೆಂಗಳೂರು, ಮೈಸೂರಿಗೆ ಪಂದ್ಯ ಶಿಫ್ಟ್
ಮಳೆಯಿಂದಾಗಿ ಹುಬ್ಬಳ್ಳಿ ಚರಣ ರದ್ದು, ಬೆಂಗಳೂರು, ಮೈಸೂರಿಗೆ ಪಂದ್ಯ ಶಿಫ್ಟ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.