Published : Aug 22, 2019, 12:33 PM ISTUpdated : Aug 22, 2019, 12:37 PM IST
ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿ ಈ ಬಾರಿ ಹಲವು ಸಾಮಾಜಿಕ ಕಾರ್ಯಗಳಿಗೆ ಕೈಜೋಡಿಸಿದೆ. ಕಾವೇರಿ ಕೂಗು ಅಭಿಯಾನದ ಮೂಲಕ ಕಾವೇರಿ ನದಿ ಪುನಶ್ಚೇತನ ಹಾಗೂ ಪ್ರವಾಹದಲ್ಲಿ ಕೊಚ್ಚಿ ಹೋದ ಜನರ ಬದುಕನ್ನು ಮತ್ತೆ ಕಟ್ಟಿ ಕೊಡಲು ಮುಂದಾಗಿದೆ. ಫ್ರಾಂಚೈಸಿ ಕೂಡ ತಮ್ಮದೇ ಆದ ರೀತಿಯಲ್ಲಿ ನೆರ ಸಂತ್ರಸ್ತರಿಗೆ ನೆರವು ನೀಡುತ್ತಿದೆ. ಈ ಬಾರಿ ರಣಭೀಕರ ಮಳೆಗೆ ಬೆಳಗಾವಿ ತತ್ತರಿಸಿದೆ. ಪ್ರವಾಹದಲ್ಲಿ ಬೆಳಗಾವಿ ಜನತೆ ಮನೆಗಳು ಕೊಚ್ಚಿ ಹೋಗಿವೆ. ಇದೀಗ KPL ಟೂರ್ನಿಯ ಬೆಳಗಾವಿ ಪ್ಯಾಂಥರ್ಸ್ ತಂಡ ನೆರ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಪೂರೈಸೋ ಮೂಲಕ ನೆರವು ನೀಡಿದೆ.
ಬೆಳಗಾವಿ ನೆರೆ ಸಂತ್ರಸ್ತರ ನೆರವಿಗೆ ಧಾವಿಸಿದ ಬೆಳಗಾವಿ ಪ್ಯಾಂಥರ್ಸ್ ಫ್ರಾಂಚೈಸಿ
ಬೆಳಗಾವಿ ನೆರೆ ಸಂತ್ರಸ್ತರ ನೆರವಿಗೆ ಧಾವಿಸಿದ ಬೆಳಗಾವಿ ಪ್ಯಾಂಥರ್ಸ್ ಫ್ರಾಂಚೈಸಿ
27
ಗೋಕಾಕ್ ಜಿಲ್ಲೆಯ 300 ಕುಟುಂಬಗಳಿಗೆ ನೆರವು ನೀಡಿದ ಕೆಪಿಎಲ್ ತಂಡ
ಗೋಕಾಕ್ ಜಿಲ್ಲೆಯ 300 ಕುಟುಂಬಗಳಿಗೆ ನೆರವು ನೀಡಿದ ಕೆಪಿಎಲ್ ತಂಡ
37
ಅಕ್ಕಿ, ಆಹಾರ ವಸ್ತುಗಳು, ಹೊದಿಕೆ, ದೈನಂದಿನ ಬಳಕೆ ವಸ್ತುಗಳನ್ನು ಪ್ಯಾಂಥರ್ಸ್ ನೀಡಿದೆ
ಅಕ್ಕಿ, ಆಹಾರ ವಸ್ತುಗಳು, ಹೊದಿಕೆ, ದೈನಂದಿನ ಬಳಕೆ ವಸ್ತುಗಳನ್ನು ಪ್ಯಾಂಥರ್ಸ್ ನೀಡಿದೆ
47
ಬೆಳಗಾವಿ ಬಹುತೇಕ ನೀರಿನಲ್ಲಿ ಮುಳುಗಡೆಯಾಗಿದ್ದು, ಜನರ ನೆರವಿಗೆ ಬೆಳಗಾವಿ ತಂಡ ಧಾವಿಸಿದೆ
ಬೆಳಗಾವಿ ಬಹುತೇಕ ನೀರಿನಲ್ಲಿ ಮುಳುಗಡೆಯಾಗಿದ್ದು, ಜನರ ನೆರವಿಗೆ ಬೆಳಗಾವಿ ತಂಡ ಧಾವಿಸಿದೆ
57
8ನೇ ಆವೃತ್ತಿಯಲ್ಲಿ ಬೆಳಗಾವಿ ಪ್ಯಾಂಥರ್ಸ್ ಆಡಿದ 3ರಲ್ಲೂ ಸೋಲು ಅನುಭವಿಸೋ ಮೂಲಕ ನಿರಾಸೆ ಅನುಭವಿಸಿದೆ
8ನೇ ಆವೃತ್ತಿಯಲ್ಲಿ ಬೆಳಗಾವಿ ಪ್ಯಾಂಥರ್ಸ್ ಆಡಿದ 3ರಲ್ಲೂ ಸೋಲು ಅನುಭವಿಸೋ ಮೂಲಕ ನಿರಾಸೆ ಅನುಭವಿಸಿದೆ
67
ಬೆಳಗಾವಿ ಫ್ರಾಂಚೈಸಿ ಮಾಲೀಕ ಹಾಗೂ ಕ್ರಿಕೆಟಿಗರು ಸೇರಿ ಅಗತ್ಯ ವಸ್ತುಗಳನ್ನು ಕಳುಹಿಸಿಕೊಟ್ಟರು
ಬೆಳಗಾವಿ ಫ್ರಾಂಚೈಸಿ ಮಾಲೀಕ ಹಾಗೂ ಕ್ರಿಕೆಟಿಗರು ಸೇರಿ ಅಗತ್ಯ ವಸ್ತುಗಳನ್ನು ಕಳುಹಿಸಿಕೊಟ್ಟರು
77
ಆಹಾರ ವಸ್ತುಗಳ ಜೊತೆಗೆ ಬೆಳಗಾವಿ ಪ್ಯಾಂಥರ್ಸ್ ತಂಡದ ಜರ್ಸಿಯನ್ನು ನೀಡಲಾಗಿದೆ
ಆಹಾರ ವಸ್ತುಗಳ ಜೊತೆಗೆ ಬೆಳಗಾವಿ ಪ್ಯಾಂಥರ್ಸ್ ತಂಡದ ಜರ್ಸಿಯನ್ನು ನೀಡಲಾಗಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.