Published : Jul 04, 2019, 05:48 PM ISTUpdated : Jul 04, 2019, 06:47 PM IST
ಜಗತ್ತಿನಾದ್ಯಂತ ಕ್ರಿಕೆಟ್ ವಿಶ್ವಕಪ್ ಜ್ವರ ಜೋರಾಗಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇದೀಗ ಸೆಮಿಫೈನಲ್ ಪ್ರವೇಶಿಸಿದೆ. ಹೀಗಿರುವಾಗ ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಮಠದ ಮಕ್ಕಳ ಜತೆ ಕ್ರಿಕೆಟ್ ಆಡಿ ಸಂಭ್ರಮಿಸಿದ್ದಾರೆ. ಮಕ್ಕಳ ಜತೆ ಕ್ರಿಕೆಟ್ ಆಡಿದ ಸ್ವಾಮೀಜಿ ಅವರು ಕ್ಯಾಮರಾ ಕಣ್ಣಲ್ಲಿ ಕಂಡಿದ್ದು ಹೀಗೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.