ನಗರದ ಕಣ್ಣೂರು ಬಳಿ ನಿರ್ಮಿಸಲಾದ ಡಾಂಬರು ಮಿಶ್ರಣ ಘಟಕಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಪಾಲಿಕೆಯಿಂದ 4.5 ಎಕರೆ ಜಾಗದಲ್ಲಿ, ಸುಮಾರು 7.5 ಕೋಟಿ ರು. ವೆಚ್ಚದಲ್ಲಿ ಡಾಂಬರು ಮಿಶ್ರಣ ಘಟಕ (ಹಾಟ್ ಮಿಕ್ಸ್ ಪ್ಲಾಂಟ್) ಸ್ಥಾಪಿಸಲಾಗಿದೆ. ಮಿಶ್ರಿತ ಡಾಂಬರ್, ರೋಲರ್ ಹಾಗೂ ಸಿಬ್ಬಂದಿ ಲಭ್ಯವಿದ್ದು, 15 ದಿನದಲ್ಲಿ ನಗರದ ಎಲ್ಲ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ನಗರದ ಕಣ್ಣೂರು ಬಳಿ ನಿರ್ಮಿಸಲಾದ ಡಾಂಬರು ಮಿಶ್ರಣ ಘಟಕಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಪಾಲಿಕೆಯಿಂದ 4.5 ಎಕರೆ ಜಾಗದಲ್ಲಿ, ಸುಮಾರು 7.5 ಕೋಟಿ ರು. ವೆಚ್ಚದಲ್ಲಿ ಡಾಂಬರು ಮಿಶ್ರಣ ಘಟಕ (ಹಾಟ್ ಮಿಕ್ಸ್ ಪ್ಲಾಂಟ್) ಸ್ಥಾಪಿಸಲಾಗಿದೆ. ಮಿಶ್ರಿತ ಡಾಂಬರ್, ರೋಲರ್ ಹಾಗೂ ಸಿಬ್ಬಂದಿ ಲಭ್ಯವಿದ್ದು, 15 ದಿನದಲ್ಲಿ ನಗರದ ಎಲ್ಲ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.