ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್, 50 ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗಿದೆ. ಈ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಮೀಸಲಿಟ್ಟಹಾಸಿಗೆ, ಚಿಕಿತ್ಸೆ ಪಡೆಯುತ್ತಿರುವ ಸಂಖ್ಯೆಗಳ ವಿವರ ಪಡೆಯಲಾಯಿತು. ಸೀಲ್ ಮಾಡುವ ಹಾಸಿಗೆಗಳನ್ನು ಸರ್ಕಾರ ಮತ್ತು ಪಾಲಿಕೆಯ ಗಮನಕ್ಕೆ ತರದೆ, ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ಬಳಸಲು ಬರುವುದಿಲ್ಲ. ಹೀಗಾಗಿ, ಎಲ್ಲ ಆಸ್ಪತ್ರೆಗಳಿಂದ ಸಂಪೂರ್ಣ ಮಾಹಿತಿ ಕೇಳಿದ್ದೇವೆ. ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು. ಉಳಿದಂತೆ ಕೆಲವು ಆಸ್ಪತ್ರೆಗಳು ವೈದ್ಯರ ಕೊರತೆ ಹಾಗೂ ಸಹಾಯಕ ಸಿಬ್ಬಂದಿ ಕೊರತೆ ಇರುವುದಾಗಿ ಹೇಳಿವೆ, ಈ ಬಗ್ಗೆಯೂ ಚರ್ಚೆ ನಡೆದಿದೆ ಎಂದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್, 50 ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗಿದೆ. ಈ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಮೀಸಲಿಟ್ಟಹಾಸಿಗೆ, ಚಿಕಿತ್ಸೆ ಪಡೆಯುತ್ತಿರುವ ಸಂಖ್ಯೆಗಳ ವಿವರ ಪಡೆಯಲಾಯಿತು. ಸೀಲ್ ಮಾಡುವ ಹಾಸಿಗೆಗಳನ್ನು ಸರ್ಕಾರ ಮತ್ತು ಪಾಲಿಕೆಯ ಗಮನಕ್ಕೆ ತರದೆ, ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ಬಳಸಲು ಬರುವುದಿಲ್ಲ. ಹೀಗಾಗಿ, ಎಲ್ಲ ಆಸ್ಪತ್ರೆಗಳಿಂದ ಸಂಪೂರ್ಣ ಮಾಹಿತಿ ಕೇಳಿದ್ದೇವೆ. ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು. ಉಳಿದಂತೆ ಕೆಲವು ಆಸ್ಪತ್ರೆಗಳು ವೈದ್ಯರ ಕೊರತೆ ಹಾಗೂ ಸಹಾಯಕ ಸಿಬ್ಬಂದಿ ಕೊರತೆ ಇರುವುದಾಗಿ ಹೇಳಿವೆ, ಈ ಬಗ್ಗೆಯೂ ಚರ್ಚೆ ನಡೆದಿದೆ ಎಂದರು.