ಶೀಘ್ರ ಬಸವಣ್ಣನವರ ಪತ್ರಿಮೆ ಲೋಕಾರ್ಪಣೆ: ಮೇಯರ್ ಗೌತಮ್ ಕುಮಾರ್
First Published Aug 5, 2020, 10:19 AM ISTಬೆಂಗಳೂರು(ಆ.05): ನಗರದ ಚಾಲುಕ್ಯ ವೃತ್ತದಲ್ಲಿರುವ ಅಶ್ವಾರೂಢ ಬಸವಣ್ಣನವರ ಪ್ರತಿಮೆ ಸ್ಥಳವನ್ನು ಅನುಭವ ಮಂಟಪ ಪರಿಕಲ್ಪನೆಯಡಿ ಪಾಲಿಕೆ ವತಿಯಿಂದ ಮರು ವಿನ್ಯಾಸಗೊಳಿಸಲಾಗುತ್ತಿದ್ದು, ಮಂಗಳವಾರ ಮೇಯರ್ ಗೌತಮ್ ಕುಮಾರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.