ಮೋದಿಗೆ ಕೊಟ್ಟ ಕೋದಂಡರಾಮನ ಪ್ರತಿಮೆ ಕರ್ನಾಟಕದಲ್ಲಿ ಕೆತ್ತನೆಯಾಗಿದ್ದು..!
First Published Aug 5, 2020, 5:18 PM ISTಅಯೋಧ್ಯೆಯಲ್ಲಿ ಇಂದು (ಆ.05) ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದರು. ಈ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೋದಂಡರಾಮನ ವಿಗ್ರಹವನ್ನು ಉಡುಗೊರೆಯಾಗಿ ನೀಡಿದರು. ಆದ್ರೆ, ಆ ಕೋದಂಡರಾಮನ ಪತ್ರಿಮೆ ಕೆತ್ತನೆಯಾಗಿದ್ದು ಕರ್ನಾಟಕದಲ್ಲಿ. ಹಾಗಾದ್ರೆ, ಈ ಮೂರ್ತಿಯನ್ನು ಯಾರು ಕತ್ತನೆ ಮಾಡಿದ್ರು? ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.