ನಾಡಿನ ಸಮಸ್ತ ಜನತೆಗೆ ಮಹಾನವಮಿಯ ಭಕ್ತಿಪೂರ್ವಕ ಶುಭಾಶಯಗಳು. ನವರಾತ್ರಿಯ ಪರ್ವಕಾಲದ ಈ ಸಂದರ್ಭದಲ್ಲಿ, ಜಗನ್ಮಾತೆಯ ಆರಾಧನೆಯ ಜೊತೆಗೆ, ನಮ್ಮನ್ನು ಸಲಹುವ, ನೆರವು ನೀಡುವ, ರಕ್ಷಿಸುವ ವಸ್ತುವಿಶೇಷಗಳಲ್ಲಿ ದೇವರನ್ನು ಪೂಜಿಸುವ 'ಆಯುಧಪೂಜೆ'ಯ ಈ ದಿನವು ಎಲ್ಲರ ಬಾಳಿನಲ್ಲಿ ಮಂಗಳವನ್ನು ತರಲಿ ಎಂದು ಶುಭ ಕೋರಿದರು.