ಮಲೆನಾಡಿನ ಮಹಾಮಳೆಗೆ ಸೋರುತಿದೆ ಅಪ್ಪುಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟ ಸರ್ಕಾರಿ ಶಾಲೆ!
First Published Aug 4, 2024, 1:22 PM ISTಇದು ಸಾಮಾನ್ಯ ಶಾಲೆ ಅಲ್ಲ, ಜೊತೆಗಿರದ ಜೀವ ಎಂದೆಂದಿಗೂ ಜೀವಂತ ಎಂದು ಅಭಿಮಾನಿಗಳು ಆರಾಧಿಸುವ ಅಜಾತಶತ್ರು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ಗೆ ಬಾಲನಟನಾಗಿ ನಟಿಸಿದ ಮೊದಲ ಚಿತ್ರದಲ್ಲೇ ರಾಷ್ಟ್ರಪಶಸ್ತಿ ತಂದುಕೊಟ್ಟು, ಭಾರತೀಯ ಚಿತ್ರರಂಗದಲ್ಲಿ ಇತಿಹಾಸದ ಪುಟ ಸೇರಿದ ಸರ್ಕಾರಿ ಶಾಲೆ ಇದು. ಇಂದು ಮಹಾಮಳೆಗೆ ಸೋರುತಿದೆ..!
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು