ಶಾಸಕರ ಅಧ್ಯಕ್ಷತೆಯಲ್ಲಿ ವೇದಿಕೆ ಕಾರ್ಯಕ್ರಮ. ಸಿಎಂ ಜೊತೆ, ಕಂದಾಯ ಸಚಿವ ಆರ್.ಅಶೋಕ್, ಸಂಸದ ಜಿ.ಎಂ.ಸಿದ್ದೇಶ್ವರ, ಸಚಿವ ಈಶ್ವರಪ್ಪ, ಆಯನೂರ ಮಂಜುನಾಥ್, ಹಿರಿಯರಾದ ಎಸ್.ಎ,ರವಿಂದ್ರನಾಥ್, ಶಾಸಕರಾದ ಮಾಡಾಳ್ವಿರೂಪಾಕ್ಷಪ್ಪ, ಲಿಂಗಣ್ಣ, ಎಸ್.ವಿ.ರಾಮಚಂದ್ರಪ್ಪ, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಭಾಗಿ.