BSY ಭೇಟಿ ಮಾಡಿದ ಸಿಎಂ ಬೊಮ್ಮಾಯಿ: ಉಭಯ ನಾಯಕರ ಸುದೀರ್ಘ ಚರ್ಚೆ
First Published Oct 15, 2021, 10:14 AM ISTಬೆಂಗಳೂರು(ಅ.15): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು(ಶುಕ್ರವಾರ) ಭೇಟಿ ಮಾಡಿ ದಸರಾ ಹಬ್ಬದ ಶುಭಾಶಯಗಳನ್ನ ಕೋರಿದ್ದಾರೆ.
ಬೆಂಗಳೂರು(ಅ.15): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು(ಶುಕ್ರವಾರ) ಭೇಟಿ ಮಾಡಿ ದಸರಾ ಹಬ್ಬದ ಶುಭಾಶಯಗಳನ್ನ ಕೋರಿದ್ದಾರೆ.