ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ: ಗೋಮಾತೆಗೆ ಪೂಜೆ ಸಲ್ಲಿಸಿದ ಸಿಎಂ ಬಿಎಸ್‌ವೈ

Suvarna News   | Asianet News
Published : Feb 09, 2021, 12:58 PM ISTUpdated : Feb 09, 2021, 01:13 PM IST

ಬೆಂಗಳೂರು(ಫೆ.09):  ಪ್ರತಿಪಕ್ಷಗಳ ತೀವ್ರ ವಿರೋಧ, ಕಾಗದ ಪತ್ರಗಳ ತೂರಾಟ, ಸಭಾಪತಿಗಳ ಮುಂದೆ ಘೋಷಣೆ, ಆಕ್ರೋಶಗಳ ಮಧ್ಯೆ ಗೋಹತ್ಯೆ ನಿಷೇಧಿಸುವ ವಿವಾದಾತ್ಮಕ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020’ ಅನ್ನು ಮಂಡಿಸಿ ಧ್ವನಿಮತದಿಂದ ಅನುಮೋದನೆ ಪಡೆದುಕೊಳ್ಳುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದೆ. 

PREV
15
ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ: ಗೋಮಾತೆಗೆ ಪೂಜೆ ಸಲ್ಲಿಸಿದ ಸಿಎಂ ಬಿಎಸ್‌ವೈ

ಸಿಎಂ ನಿವಾಸ ಕಾವೇರಿಯಲ್ಲಿ ಇಂದು(ಮಂಗಳವಾರ) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೋ ಪೂಜೆ ನೆರವೇರಿಸಿದ್ದಾರೆ. 

ಸಿಎಂ ನಿವಾಸ ಕಾವೇರಿಯಲ್ಲಿ ಇಂದು(ಮಂಗಳವಾರ) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೋ ಪೂಜೆ ನೆರವೇರಿಸಿದ್ದಾರೆ. 

25

ಕಳೆದ ಚಳಿಗಾಲದ ಅಧಿವೇಶನದಲ್ಲೇ ಈ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿತ್ತು. ಈಗ ಮೇಲ್ಮನೆಯಲ್ಲೂ ಅಂಗೀಕಾರ ಪಡೆಯುವುದರೊಂದಿಗೆ ಕಾಯ್ದೆಯಾಗಿ ರೂಪುಗೊಂಡಿದೆ.

ಕಳೆದ ಚಳಿಗಾಲದ ಅಧಿವೇಶನದಲ್ಲೇ ಈ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿತ್ತು. ಈಗ ಮೇಲ್ಮನೆಯಲ್ಲೂ ಅಂಗೀಕಾರ ಪಡೆಯುವುದರೊಂದಿಗೆ ಕಾಯ್ದೆಯಾಗಿ ರೂಪುಗೊಂಡಿದೆ.

35

ವಿಧಾನ ಪರಿಷತ್‌ನಲ್ಲಿ ಗೋ‌ಹತ್ಯೆ ‌ನಿಷೇಧ ಮಸೂದೆ ಅಂಗೀಕಾರವಾದ ಹಿನ್ನಲೆಯಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿದ ಸಿಎಂ ಯಡಿಯೂರಪ್ಪ

ವಿಧಾನ ಪರಿಷತ್‌ನಲ್ಲಿ ಗೋ‌ಹತ್ಯೆ ‌ನಿಷೇಧ ಮಸೂದೆ ಅಂಗೀಕಾರವಾದ ಹಿನ್ನಲೆಯಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿದ ಸಿಎಂ ಯಡಿಯೂರಪ್ಪ

45

'ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020’ಕ್ಕೆ ಧ್ವನಿಮತದ ಮೂಲಕ ಅನುಮೋದನೆ 

'ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020’ಕ್ಕೆ ಧ್ವನಿಮತದ ಮೂಲಕ ಅನುಮೋದನೆ 

55

ಈ ಸಂದರ್ಭದಲ್ಲಿ ಪಶು ಸಂಗೋಪನ ಸಚಿವ ಪ್ರಭು ಚೌಹಾಣ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವರಾದ ಬೈರತಿ ಬಸವರಾಜ್, ಕೋಟಾ ಶ್ರೀನಿವಾಸ ಪೂಜಾರಿ ಉಪಸ್ಥಿತಿದ್ದರು. 

ಈ ಸಂದರ್ಭದಲ್ಲಿ ಪಶು ಸಂಗೋಪನ ಸಚಿವ ಪ್ರಭು ಚೌಹಾಣ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವರಾದ ಬೈರತಿ ಬಸವರಾಜ್, ಕೋಟಾ ಶ್ರೀನಿವಾಸ ಪೂಜಾರಿ ಉಪಸ್ಥಿತಿದ್ದರು. 

click me!

Recommended Stories