ದೇಶದ ಮೊಟ್ಟ ಮೊದಲ ಏರ್ ಆ್ಯಂಬುಲೆನ್ಸ್‌ಗೆ ಯಡಿಯೂರಪ್ಪ ಚಾಲನೆ

Published : Sep 08, 2020, 05:40 PM IST

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೇಶದ ಮೊಟ್ಟ ಮೊದಲ ಸಂಯೋಜಿತ ಏರ್ ಆ್ಯಂಬುಲೆನ್ಸ್ ಗೆ ಮಂಗಳವಾರ ಅಧಿಕೃತವಾಗಿ ಚಾಲನೆ ನೀಡಿದರು. ಬೆಂಗಳೂರಿನ ಜಕ್ಕೂರಿನ ಏರೋಡ್ರೋಮ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತದ ಮೊದಲ ಸಂಯೋಜಿತ ಏರ್ ಆ್ಯಂಬುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು.

PREV
15
ದೇಶದ ಮೊಟ್ಟ ಮೊದಲ ಏರ್ ಆ್ಯಂಬುಲೆನ್ಸ್‌ಗೆ ಯಡಿಯೂರಪ್ಪ ಚಾಲನೆ

ದಕ್ಷಿಣ ಭಾರತದ ಮೊದಲ 'ಇಂಟಗ್ರೇಟೆಡ್ ಏರ್‌ ಆಂಬುಲೆನ್ಸ್‌' ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿದರು.

ದಕ್ಷಿಣ ಭಾರತದ ಮೊದಲ 'ಇಂಟಗ್ರೇಟೆಡ್ ಏರ್‌ ಆಂಬುಲೆನ್ಸ್‌' ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿದರು.

25

ಐಸಿಎಟಿಟಿ ಸಹಯೋಗದೊಂದಿಗೆ ದಕ್ಷಿಣ ಭಾರತದ ಮೊದಲ 'ಇಂಟಗ್ರೇಟೆಡ್ ಏರ್‌ ಆಂಬುಲೆನ್ಸ್‌' ಗೆ ಜಕ್ಕೂರಿನಲ್ಲಿ ಚಾಲನೆ

ಐಸಿಎಟಿಟಿ ಸಹಯೋಗದೊಂದಿಗೆ ದಕ್ಷಿಣ ಭಾರತದ ಮೊದಲ 'ಇಂಟಗ್ರೇಟೆಡ್ ಏರ್‌ ಆಂಬುಲೆನ್ಸ್‌' ಗೆ ಜಕ್ಕೂರಿನಲ್ಲಿ ಚಾಲನೆ

35

ಹಲವು ಅತ್ಯಾಧುನಿಕ ವೈದ್ಯಕೀಯ ವ್ಯವಸ್ಥೆಗಳನ್ನು ಒಳಗೊಂಡಿರುವ ಈ ಏರ್ ಆ್ಯಂಬುಲೆನ್ಸ್

ಹಲವು ಅತ್ಯಾಧುನಿಕ ವೈದ್ಯಕೀಯ ವ್ಯವಸ್ಥೆಗಳನ್ನು ಒಳಗೊಂಡಿರುವ ಈ ಏರ್ ಆ್ಯಂಬುಲೆನ್ಸ್

45

 ಕೋವಿಡ್ ರೋಗಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆಯನ್ನೂ ಒಳಗೊಂಡಿದೆ.

 ಕೋವಿಡ್ ರೋಗಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆಯನ್ನೂ ಒಳಗೊಂಡಿದೆ.

55

ಈ  ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ: ಸಿಎನ್ ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ. ಹಾಗೂ ಮೆ: ಐಸಿಎಟಿಟಿ ಕ್ಯಾತಿ ಏರ್ ಆಂಬ್ಯುಲೆನ್ಸ್ ಸರ್ವಿಸ್ ನ  ಸಿಇಒ ಡಾ: ಶಾಲಿನಿ ನಲ್ವಾಡ್ ಉಪಸ್ಥಿತರಿದ್ದರು.

ಈ  ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ: ಸಿಎನ್ ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ. ಹಾಗೂ ಮೆ: ಐಸಿಎಟಿಟಿ ಕ್ಯಾತಿ ಏರ್ ಆಂಬ್ಯುಲೆನ್ಸ್ ಸರ್ವಿಸ್ ನ  ಸಿಇಒ ಡಾ: ಶಾಲಿನಿ ನಲ್ವಾಡ್ ಉಪಸ್ಥಿತರಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories