ಸಸ್ಯ ಆರೋಗ್ಯ ಚಿಕಿತ್ಸಾಲಯ-'ಕೃಷಿ ಸಂಜೀವಿನಿ' ಗೆ ಹಸಿರು ನಿಶಾನೆ: ಏನಿದರ ಉಪಯೋಗ..?

Published : Jan 07, 2021, 03:05 PM IST

ಮುಖ್ಯಮಂತ್ರಿ ಬಿಎಸ್ ಯಡಿಯೂಪರಪ್ಪ  ರವರು ಇಂದು (ಗುರುವಾರ) ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ - 'ಕೃಷಿ ಸಂಜೀವಿನಿ' ವಾಹನಗಳನ್ನು ಲೋಕಾರ್ಪಣೆ ಮಾಡಿದರು. ಹಾಗಾದ್ರೆ, ಏನಿದರ ಲಾಭ? ಯಾರಿಗೆಲ್ಲ ಉಪಯೋಗ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

PREV
16
ಸಸ್ಯ ಆರೋಗ್ಯ ಚಿಕಿತ್ಸಾಲಯ-'ಕೃಷಿ ಸಂಜೀವಿನಿ' ಗೆ ಹಸಿರು ನಿಶಾನೆ: ಏನಿದರ ಉಪಯೋಗ..?

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿ ರೈತರಿಗಾಗಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನವನ್ನು (ಕೃಷಿ ಸಂಜೀವಿನಿ) ಹಸಿರು ನಿಶಾನೆ ತೋರಿಸುವ ಮೂಲಕ ಲೋಕಾರ್ಪಣೆ ಮಾಡಿದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿ ರೈತರಿಗಾಗಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನವನ್ನು (ಕೃಷಿ ಸಂಜೀವಿನಿ) ಹಸಿರು ನಿಶಾನೆ ತೋರಿಸುವ ಮೂಲಕ ಲೋಕಾರ್ಪಣೆ ಮಾಡಿದರು.

26

ಈ ವೇಳೆ DCM ಲಕ್ಷ್ಮಣ ಸವದಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಚಿವ ಎಸ್​.ಟಿ. ಸೋಮಶೇಖರ್ ಉಪಸ್ಥಿತರಿದ್ದರು.

ಈ ವೇಳೆ DCM ಲಕ್ಷ್ಮಣ ಸವದಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಚಿವ ಎಸ್​.ಟಿ. ಸೋಮಶೇಖರ್ ಉಪಸ್ಥಿತರಿದ್ದರು.

36

ನೇರವಾಗಿ ಹೊಲಗಳಿಗೇ ಹೋಗುತ್ತವೆ 40 ಸಸ್ಯ ಆರೋಗ್ಯ ಚಿಕಿತ್ಸಾ ವಾಹನಗಳು..

ನೇರವಾಗಿ ಹೊಲಗಳಿಗೇ ಹೋಗುತ್ತವೆ 40 ಸಸ್ಯ ಆರೋಗ್ಯ ಚಿಕಿತ್ಸಾ ವಾಹನಗಳು..

46

ಈ ವೇಳೆ ಮಾತನಾಡಿದ ಸಿಎಂ B.S.ಯಡಿಯೂರಪ್ಪ “ರೈತರು ಬೆಳೆದ ಬೆಳೆಗಳ ಆರೋಗ್ಯ ತಪಾಸಣೆಗೆ ಈ ವಾಹನ ಸಹಕಾರಿಯಾಗಲಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ವಾಹನಗಳು ನೇರವಾಗಿ ಹೊಲಗಳಿಗೇ ಹೋಗುತ್ತವೆ. ಮಣ್ಣು, ನೀರು, ರೋಗ ಪರೀಕ್ಷೆ ಮಾಡುತ್ತವೆ. 40 ವಾಹನಗಳನ್ನು ಈಗ ಲೋಕಾರ್ಪಣೆ ಮಾಡಲಾಗಿದೆ ಎಂದರು.

ಈ ವೇಳೆ ಮಾತನಾಡಿದ ಸಿಎಂ B.S.ಯಡಿಯೂರಪ್ಪ “ರೈತರು ಬೆಳೆದ ಬೆಳೆಗಳ ಆರೋಗ್ಯ ತಪಾಸಣೆಗೆ ಈ ವಾಹನ ಸಹಕಾರಿಯಾಗಲಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ವಾಹನಗಳು ನೇರವಾಗಿ ಹೊಲಗಳಿಗೇ ಹೋಗುತ್ತವೆ. ಮಣ್ಣು, ನೀರು, ರೋಗ ಪರೀಕ್ಷೆ ಮಾಡುತ್ತವೆ. 40 ವಾಹನಗಳನ್ನು ಈಗ ಲೋಕಾರ್ಪಣೆ ಮಾಡಲಾಗಿದೆ ಎಂದರು.

56

ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ ” ಇದು ಸಿಎಂ ಬಿಎಸ್‌ವೈರ ಕನಸಿನ ಯೋಜನೆಯಾಗಿದೆ. ಬೆಳೆಗಳಲ್ಲಿ ಸಮಸ್ಯೆ ಇದ್ದರೆ ಸಹಾಯವಾಣಿ ಸಂಖ್ಯೆ- 155 313 ಕ್ಕೆ ಕರೆ ಮಾಡಬಹುದು ಎಂದು ಹೇಳಿದರು.

ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ ” ಇದು ಸಿಎಂ ಬಿಎಸ್‌ವೈರ ಕನಸಿನ ಯೋಜನೆಯಾಗಿದೆ. ಬೆಳೆಗಳಲ್ಲಿ ಸಮಸ್ಯೆ ಇದ್ದರೆ ಸಹಾಯವಾಣಿ ಸಂಖ್ಯೆ- 155 313 ಕ್ಕೆ ಕರೆ ಮಾಡಬಹುದು ಎಂದು ಹೇಳಿದರು.

66

ನೇರವಾಗಿ ನಿಮ್ಮ ತೋಟದ ಬಳಿಯೇ ವಾಹನ ಬರುತ್ತೆ. ಬೆಳೆ ಸಮಸ್ಯೆ ಸಂಪೂರ್ಣ ಮಾಹಿತಿ ನೀಡಲಾಗುವುದು. ರಾಜ್ಯದ ಪ್ರತಿ ಜಿಲ್ಲೆಗೂ ಒಂದು ವಾಹನ ನೀಡಲಾಗಿದೆ” ಎಂದು ಹೇಳಿದ್ರು.

ನೇರವಾಗಿ ನಿಮ್ಮ ತೋಟದ ಬಳಿಯೇ ವಾಹನ ಬರುತ್ತೆ. ಬೆಳೆ ಸಮಸ್ಯೆ ಸಂಪೂರ್ಣ ಮಾಹಿತಿ ನೀಡಲಾಗುವುದು. ರಾಜ್ಯದ ಪ್ರತಿ ಜಿಲ್ಲೆಗೂ ಒಂದು ವಾಹನ ನೀಡಲಾಗಿದೆ” ಎಂದು ಹೇಳಿದ್ರು.

click me!

Recommended Stories