ಯೋಗರಾಜ್ ಭಟ್ ರಚನೆಯ ಕೊರೋನಾ ವಾರಿಯರ್ಸ್ ಹಾಡನ್ನು ಬಿಡುಗಡೆ ಮಾಡಿದ ಸಿಎಂ!

Suvarna News   | Asianet News
Published : May 02, 2020, 09:30 PM IST

ಕೋವಿಡ್ 19 ತಡೆಯಲು ಹಗಲಿರುಳು ಶ್ರಮಿಸುತ್ತಿರುವ ಕರೋನ ವಾರಿಯರ್ಸ್ ಗೆ ನಮನ ಸಲ್ಲಿಸೋ ಹಾಡನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಿಡುಗಡೆ ಮಾಡಿದ್ದಾರೆ. ವಿಶೇಷ ಅಂದರೆ  ಚಲನಚಿತ್ರ ನಿರ್ದೇಶಕ ಯೋಗರಾಜ್ ಭಟ್ ರಚಿಸಿ ನಿರ್ದೇಶನ ‌ಮಾಡಿರೋ ಹಾಡಿಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದರೆ ವಿಜಯ್ ಪ್ರಕಾಶ್ ಹಾಡಿದ್ದಾರೆ. 

PREV
19
ಯೋಗರಾಜ್ ಭಟ್ ರಚನೆಯ ಕೊರೋನಾ ವಾರಿಯರ್ಸ್ ಹಾಡನ್ನು ಬಿಡುಗಡೆ ಮಾಡಿದ ಸಿಎಂ!

ಲಾಕ್‌ಡೌನ್ ಸಮಯದಲ್ಲಿ ಕೊರೋನಾ ವಾರಿಯರ್ಸ್ ಕುರಿತು ಹಾಡು ಬರೆದ ನಿರ್ದೇಶನ ಮಾಡಿದ ಯೋಗರಾಜ್ ಭಟ್

ಲಾಕ್‌ಡೌನ್ ಸಮಯದಲ್ಲಿ ಕೊರೋನಾ ವಾರಿಯರ್ಸ್ ಕುರಿತು ಹಾಡು ಬರೆದ ನಿರ್ದೇಶನ ಮಾಡಿದ ಯೋಗರಾಜ್ ಭಟ್

29

ಅರ್ಜುನ್ ಜನ್ಯ ಸಂಗೀತಾ ಹಾಗೂ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿರುವ ಹಾಡು ಬಿಡುಗಡೆ

ಅರ್ಜುನ್ ಜನ್ಯ ಸಂಗೀತಾ ಹಾಗೂ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿರುವ ಹಾಡು ಬಿಡುಗಡೆ

39

ಗೃಹ ಕಚೇರಿ ಕೃಷ್ಣಾ ದಲ್ಲಿ ಹಾಡು ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  

ಗೃಹ ಕಚೇರಿ ಕೃಷ್ಣಾ ದಲ್ಲಿ ಹಾಡು ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  

49

ಕೋವಿಡ್ 19 ತಡೆಯಲು ಹಗಲಿರುಳು ಶ್ರಮಿಸುತ್ತಿರುವ ಪೊಲೀಸರ, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ವಾರಿಯರ್ಸ್ ಕುರಿತ ಹಾಡು

ಕೋವಿಡ್ 19 ತಡೆಯಲು ಹಗಲಿರುಳು ಶ್ರಮಿಸುತ್ತಿರುವ ಪೊಲೀಸರ, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ವಾರಿಯರ್ಸ್ ಕುರಿತ ಹಾಡು

59

ಬಿಡುಗಡೆ ಕಾರ್ಯಕ್ರಮದಲ್ಲಿ ನಗರ ಪೋಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಕೂಡ ಹಾಜರಿದ್ದರು

ಬಿಡುಗಡೆ ಕಾರ್ಯಕ್ರಮದಲ್ಲಿ ನಗರ ಪೋಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಕೂಡ ಹಾಜರಿದ್ದರು

69

ಯೋಗರಾಜ್ ಭಟ್ ಜೊತೆ ಗಾಯಕ ವಿಜಯ್ ಪ್ರಕಾಶ್ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಉಪಸ್ಥಿತಿ

ಯೋಗರಾಜ್ ಭಟ್ ಜೊತೆ ಗಾಯಕ ವಿಜಯ್ ಪ್ರಕಾಶ್ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಉಪಸ್ಥಿತಿ

79

ಊರಿಗೂರೇ ಖಾಲಿ, ದಾರಿ ತುಂಬಾ ಬೇಲಿ, ತಿಳಿದುಕೊಳ್ಳುವ ಬನ್ನಿ, ಬಾನ ಬಣ್ಣ ನೀಲಿ ಎಂಬ ಹಾಡು

ಊರಿಗೂರೇ ಖಾಲಿ, ದಾರಿ ತುಂಬಾ ಬೇಲಿ, ತಿಳಿದುಕೊಳ್ಳುವ ಬನ್ನಿ, ಬಾನ ಬಣ್ಣ ನೀಲಿ ಎಂಬ ಹಾಡು

89

ತಿರುಗುತಿರುವ ಭೂಮಿ ಇಂದು, ನಿಲ್ಲಬಹುದೇ ಜ್ವರವೂ ಬಂದು ಎಂದು ಕೊರೋನಾ ಕುರಿತು ಉಲ್ಲೇಖಿಸಿರುವ ಯೋಗರಾಜ್ ಭಟ್

ತಿರುಗುತಿರುವ ಭೂಮಿ ಇಂದು, ನಿಲ್ಲಬಹುದೇ ಜ್ವರವೂ ಬಂದು ಎಂದು ಕೊರೋನಾ ಕುರಿತು ಉಲ್ಲೇಖಿಸಿರುವ ಯೋಗರಾಜ್ ಭಟ್

99

ಪೊಲೀಸ್, ಆಸ್ಪತ್ರೆ ಸಿಬ್ಬಂದಿ, ಪೌರ ಕಾರ್ಮಿಕರುು ಆ್ಯಂಬುಲೆನ್ಸ್ ಸಿಬ್ಬಂದಿ, ಮಾಧ್ಯಮ, ನಿರ್ಗತಿಕರಿಗೆ ಸಹಾಯ ಮಾಡಿದ ದಾನಿಗಳ ಕುರಿತು ಹಾಡು

ಪೊಲೀಸ್, ಆಸ್ಪತ್ರೆ ಸಿಬ್ಬಂದಿ, ಪೌರ ಕಾರ್ಮಿಕರುು ಆ್ಯಂಬುಲೆನ್ಸ್ ಸಿಬ್ಬಂದಿ, ಮಾಧ್ಯಮ, ನಿರ್ಗತಿಕರಿಗೆ ಸಹಾಯ ಮಾಡಿದ ದಾನಿಗಳ ಕುರಿತು ಹಾಡು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories