666 ಕೋಟಿ ರೂ. ರಿಲೀಸ್, ರೈತರಿಗೆ ಕರೆ ಮಾಡಿ ಹಣ ವರ್ಗಾವಣೆ ಖಾತ್ರಿಪಡಿಸಿಕೊಂಡ ಸಿಎಂ

Published : Jun 02, 2020, 10:08 PM IST

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಮಂಗಳವಾರ ಮೆಕ್ಕೆ ಜೋಳ ಹಾಗೂ ಹೂವು ಬೆಳೆಗಾರರಿಗೆ 666 ಕೋಟಿ ರೂಪಾಯಿಗಳ ಪರಿಹಾರ ಮೊತ್ತವನ್ನು ಆನ್‌ಲೈನ್ ಮೂಲಕ ರೈತರ ಖಾತೆಗೆ ಬಿಡುಗಡೆ ಮಾಡಿದರು. ಮಂಗಳವಾರ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ನಂತರ ಸ್ವತಃ ತಾವೇ ರೈತರಿಗೆ ಕರೆ ಮಾಡಿ ಪರಿಹಾರ ಹಣ ಖಾತೆಗಳಿಗೆ ವರ್ಗಾವಣೆ ಆಗಿರುವುದನ್ನು ಖಾತ್ರಿಪಡಿಸಿಕೊಂಡರು.

PREV
16
666 ಕೋಟಿ ರೂ. ರಿಲೀಸ್, ರೈತರಿಗೆ ಕರೆ ಮಾಡಿ ಹಣ ವರ್ಗಾವಣೆ ಖಾತ್ರಿಪಡಿಸಿಕೊಂಡ ಸಿಎಂ

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಮಂಗಳವಾರ ಮೆಕ್ಕೆ ಜೋಳ ಹಾಗೂ ಹೂವು ಬೆಳೆಗಾರರಿಗೆ 666 ಕೋಟಿ ರೂಪಾಯಿಗಳ ಪರಿಹಾರ ಮೊತ್ತವನ್ನು ಆನ್‌ಲೈನ್ ಮೂಲಕ ರೈತರ ಖಾತೆಗೆ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಮಂಗಳವಾರ ಮೆಕ್ಕೆ ಜೋಳ ಹಾಗೂ ಹೂವು ಬೆಳೆಗಾರರಿಗೆ 666 ಕೋಟಿ ರೂಪಾಯಿಗಳ ಪರಿಹಾರ ಮೊತ್ತವನ್ನು ಆನ್‌ಲೈನ್ ಮೂಲಕ ರೈತರ ಖಾತೆಗೆ ಬಿಡುಗಡೆ ಮಾಡಿದರು.

26

. ಮಂಗಳವಾರ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ 666 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ರಿಲೀಸ್ ಮಾಡಿದರು,

. ಮಂಗಳವಾರ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ 666 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ರಿಲೀಸ್ ಮಾಡಿದರು,

36

ನಂತರ ಸ್ವತಃ ತಾವೇ ರೈತರಿಗೆ ಕರೆ ಮಾಡಿ ಪರಿಹಾರ ಹಣ ಖಾತೆಗಳಿಗೆ ವರ್ಗಾವಣೆ ಆಗಿರುವುದನ್ನು ಖಾತ್ರಿಪಡಿಸಿಕೊಂಡರು.

ನಂತರ ಸ್ವತಃ ತಾವೇ ರೈತರಿಗೆ ಕರೆ ಮಾಡಿ ಪರಿಹಾರ ಹಣ ಖಾತೆಗಳಿಗೆ ವರ್ಗಾವಣೆ ಆಗಿರುವುದನ್ನು ಖಾತ್ರಿಪಡಿಸಿಕೊಂಡರು.

46

​ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ತಮ್ಮ ಬೆಳೆಯನ್ನು ಮಾರಾಟ ಮಾಡಲಾಗದೆ ಭಾರಿ ನಷ್ಟ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರೈತರಿಗೆ ಪರಿಹಾರ ಘೋಷಣೆ ಮಾಡಿತ್ತು.​

​ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ತಮ್ಮ ಬೆಳೆಯನ್ನು ಮಾರಾಟ ಮಾಡಲಾಗದೆ ಭಾರಿ ನಷ್ಟ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರೈತರಿಗೆ ಪರಿಹಾರ ಘೋಷಣೆ ಮಾಡಿತ್ತು.​

56

ಹೂವು ಬೆಳೆದು ನಷ್ಟ ಅನುಭವಿಸುತ್ತಿರುವ ರೈತರಿಗೆ 5000 ರೂ, ಘೋಷಿಸಿದ್ದರು

ಹೂವು ಬೆಳೆದು ನಷ್ಟ ಅನುಭವಿಸುತ್ತಿರುವ ರೈತರಿಗೆ 5000 ರೂ, ಘೋಷಿಸಿದ್ದರು

66

ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸುತ್ತಿರುವ ರೈತರಿಗೆ 5000 ರೂ, ಪರಿಹಾರ ನೀಡುವುದಾಗಿ ಹೇಳಿದ್ದರು

ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸುತ್ತಿರುವ ರೈತರಿಗೆ 5000 ರೂ, ಪರಿಹಾರ ನೀಡುವುದಾಗಿ ಹೇಳಿದ್ದರು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories