ಸಿದ್ದೇಶ್ವರ ಸ್ವಾಮೀಜಿ ಮಾರ್ಗದರ್ಶನದಲ್ಲಿ 'ಶಿವಪದ ರತ್ನಕೋಶ' ಗ್ರಂಥ ಸಿದ್ಧ: ಸಿಎಂ ಬಿಡುಗಡೆ

Published : Jul 28, 2020, 05:24 PM ISTUpdated : Jul 28, 2020, 05:25 PM IST

ಮೈಸೂರಿನ ಜಗದ್ಗುರು ಶಿವರಾತ್ರೀಶ್ವರ ಮಹಾವಿದ್ಯಾಪೀಠ ಹೊರತಂದಿರುವ 'ಶಿವಪದ ರತ್ನಕೋಶ' ಗ್ರಂಥವನ್ನು ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಇಂದು (ಮಂಗಳವಾರ) ಆನ್ ಲೈನ್ ಮೂಲಕ ಬಿಡುಗಡೆ ಮಾಡಿದರು.

PREV
16
ಸಿದ್ದೇಶ್ವರ ಸ್ವಾಮೀಜಿ ಮಾರ್ಗದರ್ಶನದಲ್ಲಿ 'ಶಿವಪದ ರತ್ನಕೋಶ' ಗ್ರಂಥ ಸಿದ್ಧ: ಸಿಎಂ ಬಿಡುಗಡೆ

ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ  ಸಾನ್ನಿಧ್ಯದಲ್ಲಿ  'ಶಿವಪದ ರತ್ನಕೋಶ' ಗ್ರಂಥ ಲೋಕಾರ್ಪಣೆ 

ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ  ಸಾನ್ನಿಧ್ಯದಲ್ಲಿ  'ಶಿವಪದ ರತ್ನಕೋಶ' ಗ್ರಂಥ ಲೋಕಾರ್ಪಣೆ 

26

ಮೈಸೂರಿನ ಜಗದ್ಗುರು ಶಿವರಾತ್ರೀಶ್ವರ ಮಹಾವಿದ್ಯಾಪೀಠ ಹೊರತಂದಿರುವ “ಶಿವಪದ ರತ್ನಕೋಶ” ಗ್ರಂಥವನ್ನು ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಇಂದು ಆನ್ ಲೈನ್ ಮೂಲಕ ಬಿಡುಗಡೆ ಮಾಡಿದರು.

ಮೈಸೂರಿನ ಜಗದ್ಗುರು ಶಿವರಾತ್ರೀಶ್ವರ ಮಹಾವಿದ್ಯಾಪೀಠ ಹೊರತಂದಿರುವ “ಶಿವಪದ ರತ್ನಕೋಶ” ಗ್ರಂಥವನ್ನು ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಇಂದು ಆನ್ ಲೈನ್ ಮೂಲಕ ಬಿಡುಗಡೆ ಮಾಡಿದರು.

36

ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ಗೌರವ ಸಂಪಾದಕತ್ವದಲ್ಲಿ ಹಾಗೂ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳ ಮಾರ್ಗದರ್ಶನದಲ್ಲಿ ಮೂಡಿಬಂದಿರುವ ಈ ಗ್ರಂಥ

ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ಗೌರವ ಸಂಪಾದಕತ್ವದಲ್ಲಿ ಹಾಗೂ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳ ಮಾರ್ಗದರ್ಶನದಲ್ಲಿ ಮೂಡಿಬಂದಿರುವ ಈ ಗ್ರಂಥ

46

ಸಂಸ್ಕೃತಿ, ಸಿದ್ಧಾಂತಗಳನ್ನು ಯಥಾವತ್ತಾಗಿ ಪರಿಚಯಿಸುವ ಸಾವಿರ ಪುಟಗಳ ಬೃಹತ್ ಪದ ಭಂಡಾರವಾಗಿದೆ ಎಂದ ಯಡಿಯೂರಪ್ಪ

ಸಂಸ್ಕೃತಿ, ಸಿದ್ಧಾಂತಗಳನ್ನು ಯಥಾವತ್ತಾಗಿ ಪರಿಚಯಿಸುವ ಸಾವಿರ ಪುಟಗಳ ಬೃಹತ್ ಪದ ಭಂಡಾರವಾಗಿದೆ ಎಂದ ಯಡಿಯೂರಪ್ಪ

56

 ಈ ಗ್ರಂಥವು ಶಿವಧರ್ಮ, ಸಂಸ್ಕೃತಿ, ಸಿದ್ಧಾಂತಗಳನ್ನು ಯಥಾವತ್ತಾಗಿ ಪರಿಚಯಿಸುವ ಸಾವಿರ ಪುಟಗಳ ಬೃಹತ್ ಪದ ಭಂಡಾರವಾಗಿದೆ

 ಈ ಗ್ರಂಥವು ಶಿವಧರ್ಮ, ಸಂಸ್ಕೃತಿ, ಸಿದ್ಧಾಂತಗಳನ್ನು ಯಥಾವತ್ತಾಗಿ ಪರಿಚಯಿಸುವ ಸಾವಿರ ಪುಟಗಳ ಬೃಹತ್ ಪದ ಭಂಡಾರವಾಗಿದೆ

66

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಜೆ.ಎಸ್.ಎಸ್ ಮಹಾವಿದ್ಯಾಪೀಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳು, ತುಮಕೂರಿನ ಸಿದ್ದಗಂಗಾ ಮಠದ ಸಿದ್ಧಲಿಂಗಾಸ್ವಾಮಿಗಳು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಜೆ.ಎಸ್.ಎಸ್ ಮಹಾವಿದ್ಯಾಪೀಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳು, ತುಮಕೂರಿನ ಸಿದ್ದಗಂಗಾ ಮಠದ ಸಿದ್ಧಲಿಂಗಾಸ್ವಾಮಿಗಳು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತರಿದ್ದರು.

click me!

Recommended Stories