ಪ್ರಾಮಾಣಿಕ ಅಧಿಕಾರಿಗಳ ನಿಸ್ವಾರ್ಥ ಸೇವೆಯಿಂದ ಸರ್ಕಾರ ಮತ್ತು ಇಲಾಖೆಗೆ ಒಳ್ಳೆಯ ಹೆಸರು ಬರುತ್ತದೆ. ದೇಶದಲ್ಲಿಯೇ ಕರ್ನಾಟಕ ಪೊಲೀಸ್ ಪಡೆಗೆ ದಕ್ಷ, ವಿಶ್ವಾಸರ್ಹತೆ ಎಂಬ ಹೆಸರು ಇದೆ. ನಕ್ಸಲ್ ಚಟುವಟಿಕೆ, ಕಳ್ಳತನ, ಮತೀಯ ಶಕ್ತಿಗಳ ನಿಯಂತ್ರಣ, ಕಾನೂನು ಬಾಹಿರ ಚಟುವಟಿಕೆಗಳು ಸೇರಿದಂತೆ ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕಲು ಪೊಲೀಸರು ಮಾಡುತ್ತಿರುವ ಸೇವೆಯು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಯಡಿಯೂರಪ್ಪ
ಪ್ರಾಮಾಣಿಕ ಅಧಿಕಾರಿಗಳ ನಿಸ್ವಾರ್ಥ ಸೇವೆಯಿಂದ ಸರ್ಕಾರ ಮತ್ತು ಇಲಾಖೆಗೆ ಒಳ್ಳೆಯ ಹೆಸರು ಬರುತ್ತದೆ. ದೇಶದಲ್ಲಿಯೇ ಕರ್ನಾಟಕ ಪೊಲೀಸ್ ಪಡೆಗೆ ದಕ್ಷ, ವಿಶ್ವಾಸರ್ಹತೆ ಎಂಬ ಹೆಸರು ಇದೆ. ನಕ್ಸಲ್ ಚಟುವಟಿಕೆ, ಕಳ್ಳತನ, ಮತೀಯ ಶಕ್ತಿಗಳ ನಿಯಂತ್ರಣ, ಕಾನೂನು ಬಾಹಿರ ಚಟುವಟಿಕೆಗಳು ಸೇರಿದಂತೆ ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕಲು ಪೊಲೀಸರು ಮಾಡುತ್ತಿರುವ ಸೇವೆಯು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಯಡಿಯೂರಪ್ಪ