ಕೊರೋನಾ ತುರ್ತು ಚಿಕಿತ್ಸೆಗಾಗಿ 'ಆಕ್ಸಿಬಸ್'ಗೆ ಸಿಎಂ ಬಿಎಸ್‌ವೈ ಚಾಲನೆ

Published : May 11, 2021, 07:24 PM IST

ಪ್ರಸ್ತುತ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಎದುರಾಗಿದ್ದು, ಸೋಂಕಿತರು ಆಕ್ಸಿಜನ್ ಸಿಗದೇ ನರಳಾಡಿ ಸಾಯುತ್ತಿದ್ದಾರೆ. ಇದನ್ನು ತಡೆ ರಾಜ್ಯ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ತುರ್ತು ಸಂದರ್ಭಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ 'ಆಕ್ಸಿಬಸ್' ಸೇವೆಗೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

PREV
16
ಕೊರೋನಾ ತುರ್ತು ಚಿಕಿತ್ಸೆಗಾಗಿ 'ಆಕ್ಸಿಬಸ್'ಗೆ ಸಿಎಂ ಬಿಎಸ್‌ವೈ ಚಾಲನೆ

ತುರ್ತು ಸಂದರ್ಭಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ 'ಆಕ್ಸಿಬಸ್' ಸೇವೆಗೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು (ಮಂಗಳವಾರ) ಚಾಲನೆ ನೀಡಿದರು.

ತುರ್ತು ಸಂದರ್ಭಗಳಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ 'ಆಕ್ಸಿಬಸ್' ಸೇವೆಗೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು (ಮಂಗಳವಾರ) ಚಾಲನೆ ನೀಡಿದರು.

26

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಕ್ಸಿಜನ್ ಬಸ್ ಗಳ ಮೂಲಕ ಸಂಚಾರಿ ಸೇವೆ ಆರಂಭಿಸಿದ್ದು, ಪ್ರತಿ ತಾತ್ಕಾಲಿಕ ಆಕ್ಸಿಬಸ್ 8 ರೋಗಿಗಳಿಗೆ ನೆರವಾಗಲಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಕ್ಸಿಜನ್ ಬಸ್ ಗಳ ಮೂಲಕ ಸಂಚಾರಿ ಸೇವೆ ಆರಂಭಿಸಿದ್ದು, ಪ್ರತಿ ತಾತ್ಕಾಲಿಕ ಆಕ್ಸಿಬಸ್ 8 ರೋಗಿಗಳಿಗೆ ನೆರವಾಗಲಿದೆ.

36

ತಾತ್ಕಾಲಿಕವಾಗಿ ಆಕ್ಸಿಬಸ್ ಗಳು 8 ಕೊರೋನಾ ತುರ್ತು ಚಿಕಿತ್ಸೆಗಾಗಿ ರೋಗಿಗಳಿಗೆ ನೆರವಾಗಲಿದೆ. 

ತಾತ್ಕಾಲಿಕವಾಗಿ ಆಕ್ಸಿಬಸ್ ಗಳು 8 ಕೊರೋನಾ ತುರ್ತು ಚಿಕಿತ್ಸೆಗಾಗಿ ರೋಗಿಗಳಿಗೆ ನೆರವಾಗಲಿದೆ. 

46

20 ಬಸ್ ಗಳನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಚಿಕಿತ್ಸಾ ಕೇಂದ್ರಗಳ ಬಳಿ ಇರಿಸಲಾಗುವುದು ಅಲ್ಲದೆ ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯ ಬಸ್ ಗಳನ್ನು ಇರಿಸಲಾಗುವುದು ಎಂದು ಸಿಎಂ ಹೇಳಿದರು.

20 ಬಸ್ ಗಳನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಚಿಕಿತ್ಸಾ ಕೇಂದ್ರಗಳ ಬಳಿ ಇರಿಸಲಾಗುವುದು ಅಲ್ಲದೆ ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯ ಬಸ್ ಗಳನ್ನು ಇರಿಸಲಾಗುವುದು ಎಂದು ಸಿಎಂ ಹೇಳಿದರು.

56

ಇದೇ ವೇಳೆ ಸಿಎಂ ಬಿಎಸ್‌ವೈ, ಗಂಭೀರ ರೋಗಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ಪಡೆಯಲು ದಾರಿ ಮಾಡಿಕೊಡಿ ಅನಗತ್ಯವಾಗಿ ಆಸ್ಪತ್ರೆಗಳಲ್ಲಿ ಉಳಿದುಕೊಳ್ಳಬೇಡಿ ಕೋವಿಡ್ ರೋಗಿಗಳು ಮನೆಗೆ ಹೋಗಿ ಎಂದು ಮನವಿ ಮಾಡಿದರು.

ಇದೇ ವೇಳೆ ಸಿಎಂ ಬಿಎಸ್‌ವೈ, ಗಂಭೀರ ರೋಗಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ಪಡೆಯಲು ದಾರಿ ಮಾಡಿಕೊಡಿ ಅನಗತ್ಯವಾಗಿ ಆಸ್ಪತ್ರೆಗಳಲ್ಲಿ ಉಳಿದುಕೊಳ್ಳಬೇಡಿ ಕೋವಿಡ್ ರೋಗಿಗಳು ಮನೆಗೆ ಹೋಗಿ ಎಂದು ಮನವಿ ಮಾಡಿದರು.

66

ಸಂಸದ ತೇಜಸ್ವಿ ಸೂರ್ಯ ಅವರು ಸಹ ಕೊರೋನಾ ಸೋಂಕಿತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 250 ಯೂನಿಟ್ ಗಳ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್‌ಗೆ ಚಾಲನೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹದು.

ಸಂಸದ ತೇಜಸ್ವಿ ಸೂರ್ಯ ಅವರು ಸಹ ಕೊರೋನಾ ಸೋಂಕಿತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 250 ಯೂನಿಟ್ ಗಳ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್‌ಗೆ ಚಾಲನೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹದು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories