ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ
ಇದೇ ವೇಳೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಅಶ್ವಥ್ ನಾರಾಯಣ
ತದ ನಂತರ ಅಯ್ಯಪ್ಪ ಸ್ವಾಮಿ ಸ್ವಾಮಿಯ ದರ್ಶನ ಪಡೆದುಕೊಂಡ ಡಿಸಿಎಂ
ಕೇರಳ ಚುನಾವಣೆಯ ಬಿಜೆಪಿ ಪ್ರಭಾರಿಯೂ ಆಗಿರುವ ಡಿಸಿಎಂ ಸಿ. ಎನ್. ಅಶ್ವತ್ಥನಾರಾಯಣ
Suvarna News