ಮಾಲಾಧಾರಿಯಾಗಿ ಅಯ್ಯಪ್ಪ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ

First Published Mar 17, 2021, 8:57 AM IST

ಶಬರಿಮಲೆ(ಮಾ.17): ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಡಿಸಿಎಂ ಸಿ. ಎನ್‌. ಅಶ್ವತ್ಥನಾರಾಯಣ ಚುನಾವಣಾ ಪ್ರಚಾರದ ಮಧ್ಯೆ ಶಬರಿಮಲೆಗೆ ಮಾಲಾಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ
undefined
ಇದೇ ವೇಳೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಅಶ್ವಥ್ ನಾರಾಯಣ
undefined
ತದ ನಂತರ ಅಯ್ಯಪ್ಪ ಸ್ವಾಮಿ ಸ್ವಾಮಿಯ ದರ್ಶನ ಪಡೆದುಕೊಂಡ ಡಿಸಿಎಂ
undefined
ಕೇರಳ ಚುನಾವಣೆಯ ಬಿಜೆಪಿ ಪ್ರಭಾರಿಯೂ ಆಗಿರುವ ಡಿಸಿಎಂ ಸಿ. ಎನ್‌. ಅಶ್ವತ್ಥನಾರಾಯಣ
undefined
click me!