ಮಾಲಾಧಾರಿಯಾಗಿ ಅಯ್ಯಪ್ಪ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ

Suvarna News   | Asianet News
Published : Mar 17, 2021, 08:57 AM ISTUpdated : Mar 17, 2021, 09:47 AM IST

ಶಬರಿಮಲೆ(ಮಾ.17): ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಡಿಸಿಎಂ ಸಿ. ಎನ್‌. ಅಶ್ವತ್ಥನಾರಾಯಣ ಚುನಾವಣಾ ಪ್ರಚಾರದ ಮಧ್ಯೆ ಶಬರಿಮಲೆಗೆ ಮಾಲಾಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.

PREV
14
ಮಾಲಾಧಾರಿಯಾಗಿ ಅಯ್ಯಪ್ಪ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ

ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ

ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ

24

ಇದೇ ವೇಳೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ  ಅಶ್ವಥ್ ನಾರಾಯಣ

ಇದೇ ವೇಳೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ  ಅಶ್ವಥ್ ನಾರಾಯಣ

34

ತದ ನಂತರ ಅಯ್ಯಪ್ಪ ಸ್ವಾಮಿ ಸ್ವಾಮಿಯ ದರ್ಶನ ಪಡೆದುಕೊಂಡ ಡಿಸಿಎಂ 

ತದ ನಂತರ ಅಯ್ಯಪ್ಪ ಸ್ವಾಮಿ ಸ್ವಾಮಿಯ ದರ್ಶನ ಪಡೆದುಕೊಂಡ ಡಿಸಿಎಂ 

44

ಕೇರಳ ಚುನಾವಣೆಯ ಬಿಜೆಪಿ ಪ್ರಭಾರಿಯೂ ಆಗಿರುವ ಡಿಸಿಎಂ ಸಿ. ಎನ್‌. ಅಶ್ವತ್ಥನಾರಾಯಣ 

ಕೇರಳ ಚುನಾವಣೆಯ ಬಿಜೆಪಿ ಪ್ರಭಾರಿಯೂ ಆಗಿರುವ ಡಿಸಿಎಂ ಸಿ. ಎನ್‌. ಅಶ್ವತ್ಥನಾರಾಯಣ 

click me!

Recommended Stories