'ರಾಮನ ತಂದೆ ದಶರಥ ಮಹಾರಾಜನ ದೇವಸ್ಥಾನ ಎಲ್ಲಿಯೂ ನೋಡಲು ಸಾಧ್ಯವಿಲ್ಲ. ಆದರೆ ರಾಮನ ಭಂಟ ಆಂಜನೇಯನ ದೇವಸ್ಥಾನ ಎಲ್ಲ ಕಡೆ ನೋಡಲು ಸಿಗುತ್ತದೆ. ಏಕೆಂದರೆ ಆಂಜನೇಯ ಸಮಾಜದ ಒಬ್ಬ ಸೇವಕ, ಒಬ್ಬ ತ್ಯಾಗಿ. ಸಮಾಜದಲ್ಲಿ ಯಾರು ತ್ಯಾಗ ಮಾಡುತ್ತಾರೆ, ಯಾರು ಸೇವೆ ಮಾಡುತ್ತಾರೆ, ಅವರಿಗೆ ಸಮಾಜ ಗುರುತಿಸುತ್ತದೆ ಎಂಬುದಕ್ಕೆ ಈ ಪಂಚಮುಖಿ ಆಂಜನೇಯನೇ ಸಾಕ್ಷಿ' ಎಂದು ಹೇಳಿದರು.