ಆದಿಚುಂಚನಗಿರಿ ಮಠಕ್ಕೆ ಭೇಟಿ‌ ನೀಡಿದ ಮಾಜಿ ಸಿಎಂ ಯಡಿಯೂರಪ್ಪ

Published : Aug 20, 2022, 05:29 PM ISTUpdated : Aug 20, 2022, 05:40 PM IST

ರಾಷ್ಟ್ರೀಯ ಬಿಜೆಪಿಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದ ಬೆನ್ನಲ್ಲೇ ಆದಿ ಚುಂಚನಗಿರಿ ಮಠಾಧೀಶರನ್ನು ಭೇಟಿಯಾಗಿದ್ದಾರೆ. ಅತ್ತ ಸಿದ್ದರಾಮಯ್ಯ ಶೃಂಗೇರಿ ಮತ್ತು ರಂಭಾಪುರ ಮಠ ರನ್ ಶುರುವಿತ್ತು ಕೊಂಡಿದ್ದಾರೆ.  ಯಡಿಯೂರಪ್ಪ ಅವರನ್ನು ಬಿಜೆಪಿ ಮೂಲೆಗುಂಪು ಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹೊತ್ತಿನಲ್ಲೇ ಬಿಜೆಪಿ ಹೈಕಮಾಂಡ್‌ ಬಿಎಸ್‌ವೈ ಅವರಿಗೆ ದೊಡ್ಡ ಜವಾಬ್ದಾರಿಯನ್ನು ನೀಡಿತ್ತು.

PREV
14
ಆದಿಚುಂಚನಗಿರಿ ಮಠಕ್ಕೆ ಭೇಟಿ‌ ನೀಡಿದ ಮಾಜಿ ಸಿಎಂ ಯಡಿಯೂರಪ್ಪ

 ರಾಷ್ಟ್ರೀಯ ಬಿಜೆಪಿಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ  ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು.

24

ಆದಿಚುಂಚನಗಿರಿ ಮಠಕ್ಕೆ ಭೇಟಿ‌ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು ನಿರ್ಮಲಾನಂದ ನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

34

ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ. ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ. ನಾನ್ ಯಾಕೆ ಅವರ ಬಗ್ಗೆ ಟೀಕೆ ಮಾಡಲಿ ಎಂದು ಹೇಳಿದ ಬಿಎಸ್‌ವೈ

44

ಅಪ್ಪಚ್ಚು ರಂಜನ್ ಬೆಂಬಲಿಗ ಮೊಟ್ಟೆ ಎಸೆದ ಆರೋಪ ವಿಚಾರಕ್ಕೆ ಸಂಬಂಧಿಸಿ ಅದರ ಬಗ್ಗೆ ನನಗೆ ಗೊತ್ತಿಲ್ಲ. ಮೊಟ್ಟೆ ಎಸೆದವರು ಯಾರೇ ಇದ್ರೂ ಕ್ರಮ ಕೈಗೊಳ್ತೀವಿ ಅಂತ ಯಡಿಯೂರಪ್ಪ ಹೇಳಿಕೆ
 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories