ನಿನ್ನೆಯಷ್ಟೇ ಮಾಧ್ಯಮಗಳಿಗೆ ತಿಳಿಸಿದ್ದ ದೇವೇಗೌಡರು, ಕೆಲವು ಕಾರಣಗಳಿಂದ ನಾನು ಈ ಬಾರಿ ಜನ್ಮದಿನ ಆಚರಿಸುಕೊಳ್ಳುವುದಿಲ್ಲ ಅಭಿಮಾನಿಗಳು ಮನೆ ಬಳಿ ಬರುವುದು ಬೇಡ ಇದ್ದಲ್ಲಿಂದಲೇ ಹಾರೈಸಿ ಎಂದು ಮನವಿ ಮಾಡಿದ್ದ ಗೌಡರು. ಇಂದು ಅದರಂತೆ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಹುಟ್ಟುಹಬ್ಬವನ್ನ ಸರಳವಾಗಿ ಆಚರಿಸಿಕೊಂಡಿದ್ದಾರೆ.