ಸಿಎಂ‌ ಬೊಮ್ಮಾಯಿ ಭೇಟಿ ಮಾಡಿದ ಮಾಜಿ ಕೇಂದ್ರ ಸಚಿವ ಶರದ್ ಪವಾರ್

Suvarna News   | Asianet News
Published : Aug 06, 2021, 01:45 PM IST

ಬೆಂಗಳೂರು(ಆ.06): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರು ಇಂದು(ಶುಕ್ರವಾರ) ಭೇಟಿ ಮಾಡಿದ್ದಾರೆ. ಕರ್ನಾಟಕದ ನೂತನ ಸಿಎಂ ಆದ ಬಸವರಾಜ ಬೊಮ್ಮಾಯಿ ಅವರಿಗೆ ಶರದ್ ಪವಾರ್ ಅವರು ಶುಭಾಶಯ ತಿಳಿಸಿದ್ದಾರೆ.  

PREV
14
ಸಿಎಂ‌ ಬೊಮ್ಮಾಯಿ ಭೇಟಿ ಮಾಡಿದ ಮಾಜಿ ಕೇಂದ್ರ ಸಚಿವ ಶರದ್ ಪವಾರ್

ಸಿಎಂ ಸ್ಥಾನ ಅಲಂಕರಿಸಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದ ಶರದ್ ಪವಾರ್

24

ಸೌಜನ್ಯಯುತವಾಗಿ ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ ಶರದ್ ಪವಾರ್

34

ಶರದ್ ಪವಾರ್ ಜೊತೆ ಕೆಲ ಹೊತ್ತು ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

44

ಈ ವೇಳೆ ಉಪಸ್ಥಿತರಿದ್ದ ಸಚಿವರಾದ ಡಾ. ಕೆ. ಸುಧಾಕರ್‌ ಹಾಗೂ ಆರ್‌. ಅಶೋಕ್‌ 

click me!

Recommended Stories