ಪ್ರಸ್ತುತ ಬೆಂಗಳೂರಿನ ಒಂದಷ್ಟು ನೀರಿನ ಅಭಾವವಿರುವ ಪ್ರದೇಶಗಳಾದ ಅಂದ್ರಹಳ್ಳಿ, ವಿದ್ಯಾಮಾನ ನಗರ್, ಚಕ್ರನಗರ, ವಾಲ್ಮೀಕಿ ನಗರ, ಬಸವಣ್ಣ ದೇವಸ್ಥಾನ ಸರ್ಕಲ್, ಸುಂಕದಕಟ್ಟೆ, ಮಾಗಡಿ ರೋಡ್, ಶ್ರೀಗಂಧ ಕಾವಲ್, ಭೈರವೇಶ್ವರ ನಗರ ಹಾಗೂ ವಿಘ್ನೇಶ್ವರ ನಗರ ಸೇರಿದಂತೆ ಇನ್ನು ಹಲವು ಪ್ರದೇಶಗಳಿಗೆ, ಅಲ್ಲಿರುವ ಜನರಿಗೆ ಸ್ಟಾರ್ ಸುವರ್ಣದ ವತಿಯಿಂದ ಉಚಿತ ನೀರನ್ನು ವಿತರಿಸಲಾಗುತ್ತಿದೆ.