ಮಂಗಳವಾರ ಅಮಾವಾಸ್ಯೆ ಇದೆ. ಹಾಗಾಗಿ ಇಂದೇ ಕಚೇರಿ ಪೂಜೆ ನೆರವೇರಿಸಿದ್ದೇನೆ. ಫೆ.10 ರಂದು ಅಧಿಕಾರ ಹಸ್ತಾಂತರವಿದ್ದು, ಕೆಪಿಸಿಸಿ ಕಚೇರಿಯಲ್ಲೇ ಕಾರ್ಯಕ್ರಮ ನಡೆಯಲಿದೆ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಜವಾಬ್ದಾರಿ ನನಗೆ ವಹಿಸಿದ್ದಾರೆ. ಈ ಸ್ಥಾನಕ್ಕಾಗಿ ನಾನು ಒಂದು ವರ್ಷ ಕಾಯಬೇಕಾಯಿತು. ನಮ್ಮಲ್ಲಿ ರಕ್ಷಾ ರಾಮಯ್ಯ, ನಲಪಾಡ್ ಎಂಬ ಗುಂಪುಗಾರಿಕೆ ಇಲ್ಲ. ರಕ್ಷಾ ರಾಮಯ್ಯ ಅವರಿಗೂ ನಾನೇ ಅಧ್ಯಕ್ಷ. ಹಿಂದೆ ಒಂದು ವರ್ಷ ನನಗೆ ರಕ್ಷಾ ರಾಮಯ್ಯ ಅಧ್ಯಕ್ಷರಾಗಿದ್ದರು. ಇದರಲ್ಲಿ ಭಿನ್ನಾಭಿಪ್ರಾಯದ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದ ನಲಪಾಡ್