ಈ ವೇಳೆ ಮಾತನಾಡಿದ ಗೃಹ ಸಚಿವರು, ಪರಿಸ್ಥಿತಿ ಇದೀಗ ಸಂಪೂರ್ಣ ಹತೋಟಿಗೆ ಬಂದಿದೆ. ಕಿಡಿಗೇಡಿಗಳು ಕಂಡು ಕೇಳರಿಯದಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದರು. ಇಂತಹ ಪುಂಡಾಟಿಕೆ ಅಕ್ಷಮ್ಯ ಅಪರಾಧ. ಈ ಪುಂಡಾಟಿಕೆ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಕಿಡಿಗೇಡಿಗಳು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದ್ದಾರೆ.
ಈ ವೇಳೆ ಮಾತನಾಡಿದ ಗೃಹ ಸಚಿವರು, ಪರಿಸ್ಥಿತಿ ಇದೀಗ ಸಂಪೂರ್ಣ ಹತೋಟಿಗೆ ಬಂದಿದೆ. ಕಿಡಿಗೇಡಿಗಳು ಕಂಡು ಕೇಳರಿಯದಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದರು. ಇಂತಹ ಪುಂಡಾಟಿಕೆ ಅಕ್ಷಮ್ಯ ಅಪರಾಧ. ಈ ಪುಂಡಾಟಿಕೆ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಕಿಡಿಗೇಡಿಗಳು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದ್ದಾರೆ.