ಅಯೋಧ್ಯೆ ಆದೇಶ: ಕನ್ನಡ ಪತ್ರಿಕೆಗಳ ಮುಖಪುಟವೇ ವಿಶೇಷ!
First Published Nov 10, 2019, 1:31 PM ISTಅಯೋಧ್ಯೆ -ಬಾಬರಿ ಮಸೀದಿ ಭೂವಿವಾದಕ್ಕೆ ಸಂಬಂಧಿಸಿಂತೆ ನಿನ್ನೆ(ನ.09) ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದ್ದು, ವಿವಾದಿತ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. ಇಡೀ ವಿಶ್ವದ ಗಮನ ಸೆಳೆದಿದ್ದ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪಿನ ಕುರಿತು ನಾಡಿನ ಎಲ್ಲಾ ಪ್ರಮುಖ ದಿನಪತ್ರಿಕೆಗಳು ಮುಖಪುಟದ ಲೇಖನ ಪ್ರಟಿಸಿವೆ. ವಿವಿಧ ದಿನಪತ್ರಿಕೆಗಳು ಹೇಗೆ ಅಯೋಧ್ಯೆ ತೀರ್ಪನ್ನು ಹೇಗೆ ವಿಶ್ಲೇಷಿಸಿವೆ ಎಂಬುದನ್ನು ಇಲ್ಲಿ ಕಾಣಿ.