ಲಾಕ್‌ಡೌನ್‌ ಎಫೆಕ್ಟ್‌: ಬಡವರ ನೋವಿಗೆ ಮಿಡಿದ ಹುಚ್ಚ ವೆಂಕಟ್‌, ದಿನಸಿ ಕಿಟ್‌ ವಿತರಣೆ

Suvarna News   | Asianet News
Published : Jun 03, 2020, 12:58 PM ISTUpdated : Jun 03, 2020, 01:00 PM IST

ಬೆಂಗಳೂರು(ಜೂ.03): ಮಾರಕ ಕೊರೋನಾ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್‌ಡೌನ್‌ ಜಾರಿ ಮಾಡಿತ್ತು. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿಕನ್‌, ಮಟನ್‌, ಫಿಶ್‌, ಪಾನಿಪುರಿ ಅಂಗಡಿ ನಡೆಸುತ್ತಿದ್ದವರ ನೆರವಿಗೆ ಹುಚ್ಚ ವೆಂಕಟ್‌ ಧಾವಿಸಿದ್ದಾರೆ. ದುಡಿಯಲು ದುಡಿಮೆಯಿಲ್ಲದೆ ಕೈಯಲ್ಲಿ ದುಡ್ಡಿಲ್ಲದೆ ಕಷ್ಟದಲ್ಲಿದ್ದ ಜನರಿಗೆ ಸಹಾಯ ಮಾಡುವ ಮೂಲಕ ಹುಚ್ಚ ವೆಂಕಟ್‌ ಮಾನವೀಯತೆ ಮೆರೆದಿದ್ದಾರೆ. 

PREV
15
ಲಾಕ್‌ಡೌನ್‌ ಎಫೆಕ್ಟ್‌:  ಬಡವರ ನೋವಿಗೆ ಮಿಡಿದ ಹುಚ್ಚ ವೆಂಕಟ್‌, ದಿನಸಿ ಕಿಟ್‌ ವಿತರಣೆ

ಲಾಕ್‌ಡೌನ್‌ ಸಂದರ್ಭದಲ್ಲಿ ಪಡಬಾರದ ಕಷ್ಟ ಅನುಭವಿಸಿದ ಪಾನಿಪುರಿ ಅಂಗಡಿ ಮಾಲೀಕನಿಗೆ ದಿನ ಕಿಟ್‌ ನೀಡಿದ ಹುಚ್ಚ ವೆಂಕಟ್‌ 

ಲಾಕ್‌ಡೌನ್‌ ಸಂದರ್ಭದಲ್ಲಿ ಪಡಬಾರದ ಕಷ್ಟ ಅನುಭವಿಸಿದ ಪಾನಿಪುರಿ ಅಂಗಡಿ ಮಾಲೀಕನಿಗೆ ದಿನ ಕಿಟ್‌ ನೀಡಿದ ಹುಚ್ಚ ವೆಂಕಟ್‌ 

25

ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿದ್ದ ಚಿಕನ್‌ ಅಂಗಡಿ ಮಾಲೀಕನ ನೋವಿಗೆ ಹುಚ್ಚ ವೆಂಕಟ್‌ ಸ್ಪಂದನೆ 

ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿದ್ದ ಚಿಕನ್‌ ಅಂಗಡಿ ಮಾಲೀಕನ ನೋವಿಗೆ ಹುಚ್ಚ ವೆಂಕಟ್‌ ಸ್ಪಂದನೆ 

35

ಮೀನುಗಾರರ ಸಂಕಷ್ಟಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಂದಿಸಿ ವಿಶೇಷ ಪ್ಯಾಕೇಜ್‌ ಘೋಷಿಸಲು ಹುಚ್ಚ ವೆಂಕಟ್‌ ಮನವಿ

ಮೀನುಗಾರರ ಸಂಕಷ್ಟಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಂದಿಸಿ ವಿಶೇಷ ಪ್ಯಾಕೇಜ್‌ ಘೋಷಿಸಲು ಹುಚ್ಚ ವೆಂಕಟ್‌ ಮನವಿ

45

ಮೀನುಗಾರರ ಸಂಕಷ್ಟಕ್ಕೆ ಸ್ಪಂದಿಸಿ ದಿನಸಿ ಕಿಟ್‌ ನೀಡಿ ಅವರ ಸೇವೆಯನ್ನ ಸ್ಮರಿಸಿದ ಹುಚ್ಚ ವೆಂಕಟ್‌ 

ಮೀನುಗಾರರ ಸಂಕಷ್ಟಕ್ಕೆ ಸ್ಪಂದಿಸಿ ದಿನಸಿ ಕಿಟ್‌ ನೀಡಿ ಅವರ ಸೇವೆಯನ್ನ ಸ್ಮರಿಸಿದ ಹುಚ್ಚ ವೆಂಕಟ್‌ 

55

ಜೀವನ ನಿರ್ವಹಣೆಗೆ ಪೆಟ್ರೋಲ್‌ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕರಿಗೆ ಸಹಾಹ ಹಸ್ತ ಚಾಚಿದ ವೆಂಟಕ್‌ 

ಜೀವನ ನಿರ್ವಹಣೆಗೆ ಪೆಟ್ರೋಲ್‌ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕರಿಗೆ ಸಹಾಹ ಹಸ್ತ ಚಾಚಿದ ವೆಂಟಕ್‌ 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories