ಕರ್ನಾಟಕದ ರೆಬೆಲ್ ಆಫೀಸರ್, ಲೇಡಿ ಸಿಂಗಮ್ ರೋಹಿಣಿ ಸಿಂಧೂರಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಗಂಗಾವತಿಯ ಅಂಜನಾದ್ರಿಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ವಿಶೇಷ ಪೂಜೆ ಸಲ್ಲಿಸಿದದ್ದಾರೆ. ಹನುಮ ಹುಟ್ಟಿದ ನಾಡು ಎಂದು ಹೆಸರಾದ ಅಂಜನಾದ್ರಿ ಬೆಟ್ಟಕ್ಕೆ ರೋಹಿಣಿ ಸಿಂಧೂರಿ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದ್ದು, ವಾಯುಪುತ್ರನ ದರ್ಶನ ಪಡೆದಿದ್ದಾರೆ.