ದಿಲ್ಲಿಯಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ : ಕೇಂದ್ರ ಸಚಿವರೊಂದಿಗೆ ಮಹತ್ವದ ಮಾತುಕತೆ
First Published Aug 27, 2020, 6:23 PM ISTರಾಜ್ಯ ಕೃಷಿ ಸಚಿವ ಬಿಸಿ ಪಾಟೀಲ್ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಹಲವು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ರಾಜ್ಯ ಕೃಷಿ ಸಚಿವ ಬಿಸಿ ಪಾಟೀಲ್ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಹಲವು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.