ಲಾಕ್ಡೌನ್ ಸಡಿಲ: ಸಂಕಷ್ಟದಲ್ಲಿದ್ದ ವಲಸೆ ಕಾರ್ಮಿಕರ ಸಮಸ್ಯೆ ಆಲಿಸಿದ ಡಿಕೆಶಿ
First Published May 23, 2020, 1:25 PM ISTಬೆಂಗಳೂರು(ಮೇ.23): ತಮ್ಮ ಊರುಗಳಿಗೆ ವಾಪಸ್ಸಾಗುತ್ತಿರುವ ವಲಸೆ ಕಾರ್ಮಿಕರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನ ಆಲಿಸಿದ್ದಾರೆ. ಇಂದು(ಶನಿವಾರ) ನಗರದ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರನ್ನ ಭೇಟಿ ಸಮಸ್ಯೆಗಳನ್ನ ಆಲಿಸಿದ್ದಾರೆ.