ಲಾಕ್‌ಡೌನ್‌ ಸಡಿಲ: ಸಂಕಷ್ಟದಲ್ಲಿದ್ದ ವಲಸೆ ಕಾರ್ಮಿಕರ ಸಮಸ್ಯೆ ಆಲಿಸಿದ ಡಿಕೆಶಿ

First Published May 23, 2020, 1:25 PM IST

ಬೆಂಗಳೂರು(ಮೇ.23): ತಮ್ಮ ಊರುಗಳಿಗೆ ವಾಪಸ್ಸಾಗುತ್ತಿರುವ ವಲಸೆ ಕಾರ್ಮಿಕರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನ ಆಲಿಸಿದ್ದಾರೆ. ಇಂದು(ಶನಿವಾರ) ನಗರದ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರನ್ನ ಭೇಟಿ ಸಮಸ್ಯೆಗಳನ್ನ ಆಲಿಸಿದ್ದಾರೆ. 

ಲಾಕ್‌ಡೌನ್‌ ಸಡಿಲಿಕೆ ಮಾಡಿ ದೇಶಾದ್ಯಂತ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈಲಿನ ವ್ಯವಸ್ಥೆ ಮಾಡಿದೆ
undefined
ವಲಸೆ ಕಾರ್ಮಿಕರನ್ನು ಭೇಟಿ ಮಾಡಿದ ಚರ್ಚೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್
undefined

Latest Videos


ನೋಂದಾವಣಿಗಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರು
undefined
ವಲಸಿಗರನ್ನು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿದ ಡಿಕೆಶಿ
undefined
click me!