ಪ್ರತಿದಿನ ಬೆಳಿಗ್ಗೆ 5.30ರಿಂದ ಹೊರಡುವ ಪಾದಯಾತ್ರೆಯು 10 ಕಿ.ಮೀ. ಸಂಚರಿಸಿ ಮುಂದಿನ ವಾಸ್ತವ್ಯ ಕೇಂದ್ರ ಸೇರಲಿದೆ. ಅಲ್ಲಿ ಗುರುಗಳ ಪೂಜೆ, ಪುನಸ್ಕಾರ, ಪ್ರಸಾದ ಆದ ಮೇಲೆ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮತ್ತೆ 10 ಕಿ.ಮೀ. ಪಾದಯಾತ್ರೆ ಸಾಗಿ ರಾತ್ರಿ ವಾಸ್ತವ್ಯ ಮಾಡಲಿದ್ದು, ಫೆ.7ರಂದು ಕುರುಬರ ದಂಡು ರಾಜಧಾನಿ ಬೆಂಗಳೂರಿಗೆ ತಲುಪಲಿದೆ.
ಪ್ರತಿದಿನ ಬೆಳಿಗ್ಗೆ 5.30ರಿಂದ ಹೊರಡುವ ಪಾದಯಾತ್ರೆಯು 10 ಕಿ.ಮೀ. ಸಂಚರಿಸಿ ಮುಂದಿನ ವಾಸ್ತವ್ಯ ಕೇಂದ್ರ ಸೇರಲಿದೆ. ಅಲ್ಲಿ ಗುರುಗಳ ಪೂಜೆ, ಪುನಸ್ಕಾರ, ಪ್ರಸಾದ ಆದ ಮೇಲೆ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮತ್ತೆ 10 ಕಿ.ಮೀ. ಪಾದಯಾತ್ರೆ ಸಾಗಿ ರಾತ್ರಿ ವಾಸ್ತವ್ಯ ಮಾಡಲಿದ್ದು, ಫೆ.7ರಂದು ಕುರುಬರ ದಂಡು ರಾಜಧಾನಿ ಬೆಂಗಳೂರಿಗೆ ತಲುಪಲಿದೆ.